ಜೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿ ಮಂಜುನಾಥ ದೇವರಡಿಗೆ ಬಟಾಲಿಯನ್ ಅಂಡರ್ ಆಫೀಸರ್ ರಾ್ಯಂಕ್
ಹುಬ್ಬಳ್ಳಿ 18: ದಿ. 7 ರಿಂದ 16ವರೆಗೆ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯ, ಹುಬ್ಬಳ್ಳಿಯಲ್ಲಿ ಜರುಗಿದ ಎನ್.ಸಿ.ಸಿ. ವಾರ್ಷಿಕ ತರಬೇತಿ ಶಿಬಿರದಲ್ಲಿ ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ಶಾಂತಿಕುಮರ ಗುಬ್ಬಿ ವಿಜ್ಞಾನ ಮಹವಿದ್ಯಾಲಯದ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿ ಮಂಜುನಾಥ ದೇವರಡ್ಡಿ ಬಟಾಲಿಯನ್ ಅಂಡರ್ ಆಫೀಸರ್ ರಾ್ಯಂಕ್ ಪಡೆದಿದ್ದಾರೆ.
ಕಂಟಿನಜಂಟ್ ಡ್ರಿಲ್ ನಲ್ಲಿಯೂ ಜೆ.ಎಸ್.ಎಸ್. ಕಾಲೇಜ ಪ್ರಥಮ ಸ್ಥಾನ ಪಡೆದಿದೆ. ಇದು ಜೆ.ಎಸ್.ಎಸ್. ಮಹವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ. ಎನ್.ಸಿ.ಸಿ. ಕೆಡೆಟ್ಗಳಾದ ಮಂಜುನಾಥ ದೇವರಡ್ಡಿ ಮತ್ತು ಕಂಟಿನಜಂಟ್ ಡ್ರಿಲ್ ಕಮಾಂಡರ್ ಗೋವಿಂದ ನಾಯಕ್ ಗೆ ಜೆ.ಎಸ್.ಎಸ್. ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಶುಭ ಕೋರಿದರು.
ಪ್ರಾಚಾರ್ಯರಾದ ಡಾ. ಕೆ. ಎಚ್. ನಾಗಚಂದ್ರ ಮತ್ತು ಎನ್.ಸಿ.ಸಿ. ಆಫೀಸರ್ ಆನಂದ ಕಟ್ಟಿಮನಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 