ಜೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿ ಮಂಜುನಾಥ ದೇವರಡಿಗೆ ಬಟಾಲಿಯನ್ ಅಂಡರ್ ಆಫೀಸರ್ ರಾ್ಯಂಕ್
ಹುಬ್ಬಳ್ಳಿ 18: ದಿ. 7 ರಿಂದ 16ವರೆಗೆ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯ, ಹುಬ್ಬಳ್ಳಿಯಲ್ಲಿ ಜರುಗಿದ ಎನ್.ಸಿ.ಸಿ. ವಾರ್ಷಿಕ ತರಬೇತಿ ಶಿಬಿರದಲ್ಲಿ ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ಶಾಂತಿಕುಮರ ಗುಬ್ಬಿ ವಿಜ್ಞಾನ ಮಹವಿದ್ಯಾಲಯದ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿ ಮಂಜುನಾಥ ದೇವರಡ್ಡಿ ಬಟಾಲಿಯನ್ ಅಂಡರ್ ಆಫೀಸರ್ ರಾ್ಯಂಕ್ ಪಡೆದಿದ್ದಾರೆ.
ಕಂಟಿನಜಂಟ್ ಡ್ರಿಲ್ ನಲ್ಲಿಯೂ ಜೆ.ಎಸ್.ಎಸ್. ಕಾಲೇಜ ಪ್ರಥಮ ಸ್ಥಾನ ಪಡೆದಿದೆ. ಇದು ಜೆ.ಎಸ್.ಎಸ್. ಮಹವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ. ಎನ್.ಸಿ.ಸಿ. ಕೆಡೆಟ್ಗಳಾದ ಮಂಜುನಾಥ ದೇವರಡ್ಡಿ ಮತ್ತು ಕಂಟಿನಜಂಟ್ ಡ್ರಿಲ್ ಕಮಾಂಡರ್ ಗೋವಿಂದ ನಾಯಕ್ ಗೆ ಜೆ.ಎಸ್.ಎಸ್. ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಶುಭ ಕೋರಿದರು.
ಪ್ರಾಚಾರ್ಯರಾದ ಡಾ. ಕೆ. ಎಚ್. ನಾಗಚಂದ್ರ ಮತ್ತು ಎನ್.ಸಿ.ಸಿ. ಆಫೀಸರ್ ಆನಂದ ಕಟ್ಟಿಮನಿ ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 