ಜೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿ ಮಂಜುನಾಥ ದೇವರಡಿಗೆ ಬಟಾಲಿಯನ್ ಅಂಡರ್ ಆಫೀಸರ್ ರಾ್ಯಂಕ್
ಹುಬ್ಬಳ್ಳಿ 18: ದಿ. 7 ರಿಂದ 16ವರೆಗೆ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯ, ಹುಬ್ಬಳ್ಳಿಯಲ್ಲಿ ಜರುಗಿದ ಎನ್.ಸಿ.ಸಿ. ವಾರ್ಷಿಕ ತರಬೇತಿ ಶಿಬಿರದಲ್ಲಿ ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ಶಾಂತಿಕುಮರ ಗುಬ್ಬಿ ವಿಜ್ಞಾನ ಮಹವಿದ್ಯಾಲಯದ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿ ಮಂಜುನಾಥ ದೇವರಡ್ಡಿ ಬಟಾಲಿಯನ್ ಅಂಡರ್ ಆಫೀಸರ್ ರಾ್ಯಂಕ್ ಪಡೆದಿದ್ದಾರೆ.
ಕಂಟಿನಜಂಟ್ ಡ್ರಿಲ್ ನಲ್ಲಿಯೂ ಜೆ.ಎಸ್.ಎಸ್. ಕಾಲೇಜ ಪ್ರಥಮ ಸ್ಥಾನ ಪಡೆದಿದೆ. ಇದು ಜೆ.ಎಸ್.ಎಸ್. ಮಹವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ. ಎನ್.ಸಿ.ಸಿ. ಕೆಡೆಟ್ಗಳಾದ ಮಂಜುನಾಥ ದೇವರಡ್ಡಿ ಮತ್ತು ಕಂಟಿನಜಂಟ್ ಡ್ರಿಲ್ ಕಮಾಂಡರ್ ಗೋವಿಂದ ನಾಯಕ್ ಗೆ ಜೆ.ಎಸ್.ಎಸ್. ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಶುಭ ಕೋರಿದರು.
ಪ್ರಾಚಾರ್ಯರಾದ ಡಾ. ಕೆ. ಎಚ್. ನಾಗಚಂದ್ರ ಮತ್ತು ಎನ್.ಸಿ.ಸಿ. ಆಫೀಸರ್ ಆನಂದ ಕಟ್ಟಿಮನಿ ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 