ಜೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿ ಮಂಜುನಾಥ ದೇವರಡಿಗೆ ಬಟಾಲಿಯನ್ ಅಂಡರ್ ಆಫೀಸರ್ ರಾ್ಯಂಕ್
ಹುಬ್ಬಳ್ಳಿ 18: ದಿ. 7 ರಿಂದ 16ವರೆಗೆ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯ, ಹುಬ್ಬಳ್ಳಿಯಲ್ಲಿ ಜರುಗಿದ ಎನ್.ಸಿ.ಸಿ. ವಾರ್ಷಿಕ ತರಬೇತಿ ಶಿಬಿರದಲ್ಲಿ ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ಶಾಂತಿಕುಮರ ಗುಬ್ಬಿ ವಿಜ್ಞಾನ ಮಹವಿದ್ಯಾಲಯದ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿ ಮಂಜುನಾಥ ದೇವರಡ್ಡಿ ಬಟಾಲಿಯನ್ ಅಂಡರ್ ಆಫೀಸರ್ ರಾ್ಯಂಕ್ ಪಡೆದಿದ್ದಾರೆ.
ಕಂಟಿನಜಂಟ್ ಡ್ರಿಲ್ ನಲ್ಲಿಯೂ ಜೆ.ಎಸ್.ಎಸ್. ಕಾಲೇಜ ಪ್ರಥಮ ಸ್ಥಾನ ಪಡೆದಿದೆ. ಇದು ಜೆ.ಎಸ್.ಎಸ್. ಮಹವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ. ಎನ್.ಸಿ.ಸಿ. ಕೆಡೆಟ್ಗಳಾದ ಮಂಜುನಾಥ ದೇವರಡ್ಡಿ ಮತ್ತು ಕಂಟಿನಜಂಟ್ ಡ್ರಿಲ್ ಕಮಾಂಡರ್ ಗೋವಿಂದ ನಾಯಕ್ ಗೆ ಜೆ.ಎಸ್.ಎಸ್. ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಶುಭ ಕೋರಿದರು.
ಪ್ರಾಚಾರ್ಯರಾದ ಡಾ. ಕೆ. ಎಚ್. ನಾಗಚಂದ್ರ ಮತ್ತು ಎನ್.ಸಿ.ಸಿ. ಆಫೀಸರ್ ಆನಂದ ಕಟ್ಟಿಮನಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 