ಜೆಎಸ್ಎಸ್ ಎಂಸಿಎ ವಿದ್ಯಾರ್ಥಿನಿ ಕಾಂಗ್ನಿಜಂಟ್ ಕಂಪನಿಯಲ್ಲಿ ಉದ್ಯೋಗ
JSS MCA student gets job in a conglomerate company
ಲೋಕದರ್ಶನ ವರದಿ
ಧಾರವಾಡ 13 : ವಿಜಯನಗರದ ಜೆಎಸ್ಎಸ್ ಮಂಜುನಾಥೇಶ್ವರ ಎಂಸಿಎ ಕಾಲೇಜಿನ ವಿದ್ಯಾರ್ಥಿನಿ ಕು. ತೈಯಬಾ ಸಿಂಗೋಟಿ ಅವರು ಕಾಂಗ್ನಿಜಂಟ್ ಟೆಕ್ನಾಲಜಿ ಸೊಲ್ಯೂಶನ್ಸ್ ಇಂಡಿಯಾ ಪ್ರೈ. ಲಿಮಿಟೆಡ್ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಅವರ ಸಾಧನೆಗೆ ಜೆಎಸ್ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅಜಿತ ಪ್ರಸಾದ, ಹಾಗೂ ಸಂಸ್ಥೆಯ ನಿರ್ದೇಶಕ ಡಾ. ಸೂರಜ್ ಜೈನ್, ಬಾಹುಬಲಿ ಚಿವಟೆ ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 