ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಜೆಎಸ್ಎಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ
JSS School students' performance in Kabaddi tournament
ಹುಬ್ಬಳ್ಳಿ 26: ಧಾರವಾಡದ ಕೆಲಗೇರಿಯ ಜೆಎಸ್ಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ದಿ. 25 ರಂದು ಹುಬ್ಬಳ್ಳಿಯಲ್ಲಿ ನಡೆದ ಹುಬ್ಬಳ್ಳಿ - ಧಾರವಾಡ ನಾರ್ಥ ಕರ್ನಾಟಕ ಸಹೋದಯ ಅಂಡರ್ - 14 ಬಾಲಕರ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಹಾಗೂ ಬೆಸ್ಟ್ ಕ್ಯಾಚರ್ ಆಗಿ ಕಮಾರ. ಸಂಜೀವಕುಮಾರ್ ದೇವರವರ ಮತ್ತು ಬೆಸ್ಟ್ ರೈಡರ್ ಆಗಿ ಕುಮಾರ, ಕುಶಾಲ್ ಪತ್ತಾರ್ ಪ್ರಶಸ್ತಿ ಪಡೆದಿರುತ್ತಾರೆ.
ಈ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಧಾರವಾಡ ವಿಭಾಗದ ಆಡಳಿತಾಧಿಕಾರಿಗಳು, ಶಾಲಾ ಪ್ರಾಚಾರ್ಯರು, ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 