ಜೆ.ಎಸ್.ಎಸ್ ಶಾಲಾ ಮಕ್ಕಳು ಜಿಮ್ನಾಸ್ಟಿಕ್ನಲ್ಲಿ ಸಾಧನೆ
JSS school children excel in gymnastics
ಧಾರವಾಡ 14: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ನಡೆದ 4ನೇ ಮಿನಿ ಕರ್ನಾಟಕ ಕ್ರೀಡಾಕೂಟದ ಜಿಮ್ನಾಸ್ಟಿಕ ಕ್ರೀಡೆಯಲ್ಲಿ ಜನತಾ ಶಿಕ್ಷಣ ಸಮಿತಿ ವಿವಿಧ ಶಾಲೆಯ ಮಕ್ಕಳು 1 ಬಂಗಾರ 1 ಬೆಳ್ಳಿ 17 ಕಂಚು ಪದಕಗಳನ್ನು ಪಡೆದಿದ್ದಾರೆ. ಸಾಧನೆಗೈದ ಮಕ್ಕಳನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿಗಳಾದ ಶ್ರೀ ಅರಿಹಂತ ಪ್ರಸಾದ, ಮಹಾವಿರ ಉಪಾದ್ಯೆ, ಸಾಧನಾ. ಎಸ್, ರೇಣು ಪಾಟೀಲ್, ತ್ರಿವೇಣಿ. ಆರ್ ಎಲ್ಲ ಶಿಕ್ಷಕ ಹಾಗು ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 