ನಕಾಶೆದಲ್ಲಿನ ರಸ್ತೆಯನ್ನು ಪುನರಾರಂಭ ಮಾಡದಿದ್ದರೆ ಧರಣಿ ಸತ್ಯಾಗ್ರಹ: ಜಾಧವ ಎಚ್ಚರಿಕೆ
Jadhav warns of sit-in if road on map is not reopened
ಸಂಬರಗಿ 29: ಜಂಬಗಿ ಗ್ರಾಮದ ಸರ್ವೇ ನಂ.22/1 ದಲ್ಲಿ ಸರ್ಕಾರಿ ನಕಾಶೆದಲ್ಲಿ ರಸ್ತೆ ಇದ್ದು, ಆ ರಸ್ತೆಯನ್ನು ಪುನರಾರಂಭ ಮಾಡಿಕೊಡಬೇಕು ಇಲ್ಲವಾದರೆ, ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಸತೀಶ ಪರಶುರಾಮ ಜಾಧವ ಎಚ್ಚರಿಕೆ ನೀಡಿದ್ದಾರೆ.
ನಕಾಶೆಯಲ್ಲಿ ಸರಕಾರಿ ರಸ್ತೆಯ ಕುರಿತು ತಾಲೂಕಾ ಪಂಚಾಯತ ಅಧಿಕಾರಿಗಳಿಗೆ ಸದರಿ ಜಮೀನನಲ್ಲಿ ರಸ್ತೆ ಇದೆ ಎಂದು ಮನವಿ ಸಲ್ಲಿಸಿದ ನಂತರ ಅವರು ಪರೀಶೀಲನೆ ಮಾಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲು ಗ್ರಾಮ ಪಂಚಾಯತ ಸೂಚಿಸಿದ್ದಾರೆ. ಹಲವಾರು ವರ್ಷಗಳಿಂದ ಈ ಕುರಿತು ತಹಶೀಲ್ದಾರ, ತಾಲೂಕು ಪಂಚಾಯತಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ದಯಮಾಡಿ ಸರಕಾದ ನಕಾಶೆಯ ಪ್ರಕಾರ ರಸ್ತೆ ಮಾಡಬೇಕೆಂದು ಅವರು ಅಗ್ರಹಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 