ಲೋಕಸಭಾ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಜಗದೀಶ್ ಶೆಟ್ಟರ ಭೇಟಿ, ಕಾಮಗಾರಿ ಪರೀಶೀಲನೆ
Jagadish Shettar visits all villages under Lok Sabha constituency, inspects work
ಯರಗಟ್ಟಿ, 30 ; ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಸಾರ್ವಜನಿಕ ಹಾಗೂ ಕಾರ್ಯಕರ್ತರ ಕುಂದು ಕೊರತೆಗಳನ್ನು ಆಳಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ ನಂತರ ಮಾತನಾಡಿದ ಅವರು ಲೋಕಸಭಾ ವ್ಯಾಪ್ತಿಗೆ ಬರುವ ಎಲ್ಲಾಗ್ರಾಮಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದಿಂದ ಮಂಜೂರಾದ ಕಾಮಗಾರಿಗಳ ಪರೀಶೀಲನೆ ಮಾಡಲಾಗುವುದು ಮತ್ತು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ಪ್ರತಿಮನೆಗೂ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಈ ವೇಳೆ ಮಾಜಿ ಬಿಜೆಪಿ ಮಂಡಳ ಅಧ್ಯಕ್ಷ ಈರಣ್ಣಾ ಚಂದರಗಿ, ಮಹಾಂತೇಶ ಜಕಾತಿ, ಕುಮಾರ ಹಿರೇಮಠ, ಶೇಷಪ್ಪ ಹಾದಿಮನಿ, ವೆಂಕಟೇಶ ದೇವರಡ್ಡಿ, ಈರಣ್ಣಾ ಮಠಪತಿ, ರಾಜೇಂದ್ರ ವಾಲಿ, ಮಡಿವಾಳಪ್ಪ ಬಿದರಗಡ್ಡಿ, ಡಾ. ಕೆ. ವ್ಹಿ. ಪಾಟೀಲ, ಚೇತನ ಜಕಾತಿ, ಸದಾನಂದ ಪಾಟೀಲ, ಗೀರೀಶ ಪಾಟೀಲ, ಸದಾನಂದ ಹಣಬರ, ಬಾಲಕೃಷ್ಣ ಹಡಪದ, ಅರುಣ ಪಟ್ಟೇದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 