ಲೋಕಸಭಾ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಜಗದೀಶ್ ಶೆಟ್ಟರ ಭೇಟಿ, ಕಾಮಗಾರಿ ಪರೀಶೀಲನೆ
Jagadish Shettar visits all villages under Lok Sabha constituency, inspects work
ಯರಗಟ್ಟಿ, 30 ; ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಸಾರ್ವಜನಿಕ ಹಾಗೂ ಕಾರ್ಯಕರ್ತರ ಕುಂದು ಕೊರತೆಗಳನ್ನು ಆಳಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ ನಂತರ ಮಾತನಾಡಿದ ಅವರು ಲೋಕಸಭಾ ವ್ಯಾಪ್ತಿಗೆ ಬರುವ ಎಲ್ಲಾಗ್ರಾಮಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದಿಂದ ಮಂಜೂರಾದ ಕಾಮಗಾರಿಗಳ ಪರೀಶೀಲನೆ ಮಾಡಲಾಗುವುದು ಮತ್ತು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ಪ್ರತಿಮನೆಗೂ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಈ ವೇಳೆ ಮಾಜಿ ಬಿಜೆಪಿ ಮಂಡಳ ಅಧ್ಯಕ್ಷ ಈರಣ್ಣಾ ಚಂದರಗಿ, ಮಹಾಂತೇಶ ಜಕಾತಿ, ಕುಮಾರ ಹಿರೇಮಠ, ಶೇಷಪ್ಪ ಹಾದಿಮನಿ, ವೆಂಕಟೇಶ ದೇವರಡ್ಡಿ, ಈರಣ್ಣಾ ಮಠಪತಿ, ರಾಜೇಂದ್ರ ವಾಲಿ, ಮಡಿವಾಳಪ್ಪ ಬಿದರಗಡ್ಡಿ, ಡಾ. ಕೆ. ವ್ಹಿ. ಪಾಟೀಲ, ಚೇತನ ಜಕಾತಿ, ಸದಾನಂದ ಪಾಟೀಲ, ಗೀರೀಶ ಪಾಟೀಲ, ಸದಾನಂದ ಹಣಬರ, ಬಾಲಕೃಷ್ಣ ಹಡಪದ, ಅರುಣ ಪಟ್ಟೇದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 