ಎನ್ಪಿಎಸ್ ನೌಕರರ ಸಂಘ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ
Jagadish elected as NPS Employees Association President
ಹೂವಿನಹಡಗಲಿ 27: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಾಖೆಯ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ಎನ್ಪಿಎಸ್ ನೌಕರರ ಸಂಘ ರಚನೆ ಮಾಡಲಾಗಿದೆ.ತಾಲೂಕ ಘಟಕದ ಅಧ್ಯಕ್ಷರಾಗಿ ಜಗದೀಶ್ ಧಾರವಾಡ, ಕಾರ್ಯದರ್ಶಿಯಾಗಿ ಸಹ ಶಿಕ್ಷಕರಾದ ಚನ್ನವೀರಗೌಡ, ಗೌರವಧ್ಯಕ್ಷರಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಕಾಶ್ ಕಲ್ಲನಗೌಡ್ರು, ಖಜಾಂಚಿಯಾಗಿ ಆರೋಗ್ಯ ಇಲಾಖೆಯ ಬಿ ಕಿರಣ್ ಕುಮಾರ್, ಉಪಾಧ್ಯಕ್ಷರಾಗಿ ಪಿಡಿಒ ಶಶಿಕಲಾ ಎನ್ ಕೊಪ್ಪದ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪ್ರತಿನಿಧಿಯನ್ನಾಗಿ ನರೇಶ್ ಸಹ ಶಿಕ್ಷಕರು ಎಸ್ ಕೆ ಜಿ ಜೆ ಪ್ರೌಢಶಾಲೆ ಹಡಗಲಿ ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ಸಂಘದ ತಾಲೂಕ ಶಾಖೆಯ ಅಧ್ಯಕ್ಷರಾದ ಅಯ್ಯನಗೌಡ್ರು ಕೊಟ್ರಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಶಾಖೆ ಪದಾಧಿಕಾರಿಗಳು ಕಾರ್ಯಕಾರಿ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 