ಕಲಾಂ ಪ್ರಶಸ್ತಿಗೆ ತಂದೆ ಹೆಸರಿಟ್ಟ ಜಗನ್ಮೋಹನ ರೆಡ್ಡಿ
ಅಮರಾವತಿ, ನ 5: ಮಹತ್ವದ ಬೆಳವಣಿಗೆಯೊಂದರಲ್ಲಿ ಆಂಧ್ರಪ್ರದೇಶ ಸರ್ಕಾರ ಪ್ರತಿ ವರ್ಷ ನೀಡಲಾಗುತ್ತಿದ್ದ ಎಪಿಜೆ ಅಬ್ದುಲ್ ಕಲಾಂ ಪ್ರತಿಭಾ ಪುರಸ್ಕಾರಕ್ಕೆ ಹೊಸ ನಾಮಕರಣ ಮಾಡಿದೆ.
ಕಲಾಂ ಪ್ರತಿಭಾ ಪುರಸ್ಕಾರಕ್ಕೆ ಬದಲಾಗಿ ಇನ್ಮುಂದೆ ಅವರ ಜನ್ಮದಿನದಂದು ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಅವರ ತಂದೆ ರಾಜಶೇಖರ ರೆಡ್ಡಿ ಹೆಸರಿನಲ್ಲಿ ಪ್ರಶಸ್ತಿ ನೀಡುವ ಆದೇಶ ಹೊರಡಿಸಿ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರತಿವರ್ಷ ನವೆಂಬರ್ 1 ಕ್ಕೆ 'ಮಿಸೈಲ್ ಮ್ಯಾನ್' ಎಪಿಜೆ ಅಬ್ದುಲ್ ಕಲಾಂ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರದಿಂದ ಈ ಪ್ರಶಸ್ತಿ ನೀಡಲಾಗುತ್ತಿತ್ತು. ಆದರೀಗ ಅದರ ಹೆಸರನ್ನು ಬದಲಾವಣೆ ಮಾಡಿ ತಂದೆ ರಾಜಶೇಖರ ರೆಡ್ಡಿ ಹೆಸರಿನಲ್ಲಿ ಪ್ರಶಸ್ತಿ ವಿತರಿಸಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 