ಜಗದೀಶ ಮನೋಹರ ಶಿಂಧೆ ವೀರ ಮರಣ
Jagdish Manohar Shinde's heroic death
ಜಗದೀಶ ಮನೋಹರ ಶಿಂಧೆ ವೀರ ಮರಣ
ಕಂಗ್ರಾಳಿ ಕೆ.ಎಚ್. ಗ್ರಾಮದ ಕರ್ತವ್ಯ ನಿರತ ಯೋಧ ಜಗದೀಶ ಮನೋಹರ ಶಿಂಧೆ ಅವರು ಪಂಜಾಬಿನ ಭಟಿಂಡಾ ನಗರದಲ್ಲಿ ನಡೆದ ಅಪಘಾತದಲ್ಲಿ ವೀರ ಮರಣವನ್ನಪ್ಪಿರುವ ಹಿನ್ನೆಲೆಯಲ್ಲಿ ಇಂದು ಅವರ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಂತಿಮ ನಮನ ಸಲ್ಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 