ಜಗಜ್ಯೋತಿ ಬಸವೇಶ್ವರ ನಾಟಕ ಉದ್ಘಾಟನೆ
ಬೈಲಹೊಂಗಲ, 1: ಬಸವಾದಿ ಪ್ರಥಮರ ಸತ್ಯ ಜೀವನದ ಕತೆಯನ್ನು ನಾಟಕದ ಮೂಲಕ ತಿಳಿದುಕೊಂಡು ನಿತ್ಯ ಜೀವನದಲ್ಲಿ ಉತ್ತಮ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕೆಂದು ಬೈಲಹೊಂಗಲದ ಮೂರುಶಾಖಾಮಠದ ಪ್ರಭು ನೀಲಕಂಠ ಸ್ವಾಮೀಜಿ ಹೇಳಿದರು.
ಅವರು ತಾಲೂಕಿನ ಚಿವಟಗುಂಡಿ ಗ್ರಾಮದಲ್ಲಿ ಬಸವೇಶ್ವರ ಹಾಗೂ ಗ್ರಾಮದೇವತೆ ಜಾತ್ರೆಯ ನಿಮಿತ್ಯ ಗೆಳೆಯರ ಬಳಗ ಆಯೋಜಿಸಿದ ಶ್ರೀ ಜಗಜ್ಯೋತಿ ಬಸವೇಶ್ವರ ನಾಟಕವನ್ನು ಉದ್ಘಾಟಿಸಿ ಮಾತನಾಡಿ, ನಾಟಕಗಳು, ಸೀನೆಮಾಗಳು ದೂರದರ್ಶನದ ದಾರಾವಾಹಿಗಳಿಂದ ನಶಿಸುತ್ತಿವೆ. ಇಂಥ ಕಲೆಯನ್ನು ಪ್ರೋತ್ಸಾಹಿಸುವ ಅವಶ್ಯಕತೆಯಿದೆ ಎಂದರು.
ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಿ.ಎಂ.ಕುರಬರ, ಬಿ.ಬಿ.ದೊಡವೀರಪ್ಪವರ, ಬಿ.ಬಿ.ಸಂಗನಗೌಡರ, ಎಂ.ವಾಯ್.ಮಲ್ಲೂರ, ವಿ.ಜಿ.ಪಾಟೀಲ, ಸಿ.ವಿ.ಮಲ್ಲೂರ, ಆಯ್.ಜಿ.ಪರ್ವತಗೌಡರ,ವೀರು ದೊಡವೀರಪ್ಪನ್ನವರ, ವಿಕಾಶ ಮಲ್ಲೂರ, ಎಸ್.ಜಿ.ಕೆಂಚನಗೌಡರ, ಬಸವರಾಜ ದೊಡವೀರಪನ್ನವರ, ಅನೀಲ ಸಂಗನಗೌಡರ,ಇನ್ನಿತರರು ಪಾಲ್ಗೊಂಡಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 