ಪದ್ಮಾವತಿ ದೇವಿಯ ದರ್ಶನಕ್ಕೆ ಜೈನ ದಿಗಂಬರ ಭಕ್ತಾದಿಗಳ ಪಾದಯಾತ್ರೆ
Jain Digambara devotees embark on a pilgrimage to see Goddess Padmavati
ಶಿಗ್ಗಾವಿ 18 : ತಾಲೂಕಿನ ದುಂಡಸಿ ಅ. ಮ. ಕೊಪ್ಪದಿಂದ ಶ್ರೀ ಕ್ಷೇತ್ರ ಹೊಠುಜಿ ಪದ್ಮಾವತಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರೆ ಮೂಲಕ 75 ಜನ ಜೈನ ದಿಗಂಬರ ಭಕ್ತಾದಿಗಳು ಆತ್ಮಕಲ್ಯಾಣಕ್ಕಾಗಿ ಸರ್ವಧರ್ಮದ ಜನರಿಗೆ ಒಳ್ಳೆಯದಾಗಲಿ ಹಾಗೂ ಮಳೆ ಬೆಳೆ ಚೆನ್ನಾಗಿ ಬೆಳೆಯಲೆಂದು ಪದ್ಮಾವತಿ ದೇವಿಯಲ್ಲಿ ಪ್ರತಿ ವರ್ಷ ಪ್ರಾರ್ಥನೆ ಮಾಡಿ ಪಾದಯಾತ್ರೆ ಕೈಗೊಳ್ಳುತ್ತೇವೆ ಎಂದರು.
ತಾಲೂಕಿನ ದುಂಡಸಿಯಿಂದ ಕೋಣನಕೇರಿ ಮಾರ್ಗವಾಗಿ ಹಾನಗಲ್ ಶಿರಾಳಕೊಪ್ಪ ಮಾರ್ಗವಾಗಿ ಒಟ್ಟು 160 ಕಿಲೋಮೀಟರ್ 4 ದಿನ ಪಾದಯಾತ್ರೆ ರಸ್ತೆಯ ಮಾರ್ಗ ಮಧ್ಯದಲ್ಲಿ ಸ್ಥಳೀಯ ಗ್ರಾಮದ ಭಕ್ತಾದಿಗಳು ಊಟದ ವ್ಯವಸ್ಥೆ ಮಾಡಿರುತ್ತಾರೆ. ಈ ಮೂಲಕ ಶ್ರೀ ಕ್ಷೇತ್ರ ಹೊಠಜಿ ಶ್ರೀ ದೇವಿಯ ಕ್ಷೇತ್ರಕ್ಕೆ ತಲುಪುತ್ತಾರೆ. ಈ ಸಂದರ್ಭದಲ್ಲಿ ಧರಣೇಂದ್ರ ಪುಟ್ಟಣ್ಣವರ, ಬಾಹುಬಲಿ ಧರಣ್ಣಪ್ಪನವರ, ಪಾಯಪ್ಪ ಬ್ಯಾಹಟ್ಟಿ, ರಮೇಶ ಗಂಗಣ್ಣವರ, ಚಂದ್ರು ವೈಗುಡ್ಡಿ ಸೇರಿದಂತೆ ನೂರಾರು ಪದ್ಮಾವತಿ ದೇವಿಯ ಭಕ್ತಾದಿಗಳು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 