ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೈನ ಸಮುದಾಯ ಪ್ರತಿಭಟನೆ
Jain community protests demanding fulfillment of various demands
ಬೆಳಗಾವಿ 09: ಜೈನ್ ಸಮಾಜದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಜೈನ ಮುನಿ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ಬೆಳಗಾವಿಯ ಬಸ್ತವಾಡ ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜೈನ ಸಮುದಯಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು. ಪ್ರತಿವರ್ಷ 200 ಕೋಟಿ ಅನುದಾನ ನೀಡಬೇಕು. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಜೈನರ ನೇಮಕ ಆಗಬೇಕು. ಜೈನ ಸಮುದಾಯಕ್ಕೆ ಶೇ 20ಅ ಮೀಸಲಾತಿ ನೀಡಬೇಕು. ಜೈನ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ಸರಕಾರ ಮೊಟ್ಟೆ ಕೊಡುವ ನಿರ್ಧಾರ ವಾಪಸ್ ಪಡೆಯಬೇಕು ಎಂದು ಜೈನ್ ಸಮುದಾಯದವರು ಬೇಡಿಕೆ ಇಟ್ಟಿದ್ದಾರೆ. ಸಮಾವೇಶದಲ್ಲಿ ಜೈನ್ ಮುಖಂಡರು, ಸ್ವಾಮೀಜಿಗಳು ಭಾ್ಯಾಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 