ಜೈಪಾಲ್ ರೆಡ್ಡಿ ಸರಳ ಸಜ್ಜನಿಕೆ ವ್ಯಕ್ತಿ: ಎಚ್.ಡಿ ದೇವೇಗೌಡ
ಬೆಂಗಳೂರು, ಜು 28 ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಜೈಪಾಲ್ ರೆಡ್ಡಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಬಹಳ ನೋವಾಗಿದೆ ಎಂದು ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ ದೇವೇಗೌಡ ತೀವ್ರ ಸಂತಾಪ ಸೂಚಿಸಿದ್ದಾರೆ.
ನಾನು ಪ್ರಧಾನ ಮಂತ್ರಿ ಆಗಿದ್ದಾಗ ಸಂಪುಟದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೆವು. ಜೈಪಾಲ್ ರೆಡ್ಡಿ ಅವರು ಒಬ್ಬ ಸರಳ ಸಜ್ಜನಿಕೆಯ ವ್ಯಕ್ತಿ. ಅವರ ಅಗಲಿಕೆಯಿಂದ ನಾವೆಲ್ಲ ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಅವರು ಹೇಳಿದ್ದಾರೆ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 