ಜೇಟ್ಲಿ ನಿಧನ: ಪೂರ್ವ ನಿಯೋಜಿತ ಕಾರ್ಯ ಬದಿಗೊತ್ತಿ ದೆಹಲಿಗೆ ಹಿಂತಿರುಗಿದ ಅಮಿತ್ ಶಾ
ಹೈದರಾಬಾದ್, ಆ 24 ಬಿಜೆಪಿ ಹಿರಿಯ ಮುಖಂಡ, ಕೇಂದ್ರದ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಹೈದರಾಬಾದ್ ಭೇಟಿಯನ್ನು ಅರ್ಧಕ್ಕೇ ನಿಲ್ಲಿಸಿ ದೆಹಲಿಗೆ ವಾಪಸಾಗಿದ್ದಾರೆ
ಪೂರ್ವ ನಿಗದಿಯಂತೆ ಶನಿವಾರ ಹೈದರಾಬಾದ್ ನಲ್ಲಿಯೇ ಹಲವು ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಭಾಗಿಯಾಗಬೇಕಿತ್ತು
ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ನ್ಯಾಷನಲ್ ಪೋಲಿಸ್ ಅಕಾಡೆಮಿಯಲ್ಲಿ ನಡೆದ ಐಪಿಎಸ್ ಪ್ರೊಬೆಷನರ್ಗಳ ಪಾಸಿಂಗ್ ಪೆರೇಡ್ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಮಿತ್ ಶಾ, ಅರುಣ್ ಜೇಟ್ಲಿ ನಿಧನದ ಸುದ್ದಿ ತಿಳಿದು ತೀವ್ರ ಶೋಕ ವ್ಯಕ್ತಪಡಿಸಿದರು
ಅರುಣ್ ಜೇಟ್ಲಿಯವರು ಕೇವಲ ಪಕ್ಷದ ಮುಖಂಡರಾಗಿರಲಿಲ್ಲ ಬದಲಿಗೆ ನಮ್ಮ ಕುಟುಂಬದ ಸದಸ್ಯರಲ್ಲೊಬ್ಬರಾಗಿದ್ದರು ಎಂದು ಅಮಿತ್ ಶಾ ತಿಳಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 