ಜೇಟ್ಲಿ ನಿಧನ: ಪೂರ್ವ ನಿಯೋಜಿತ ಕಾರ್ಯ ಬದಿಗೊತ್ತಿ ದೆಹಲಿಗೆ ಹಿಂತಿರುಗಿದ ಅಮಿತ್ ಶಾ
ಹೈದರಾಬಾದ್, ಆ 24 ಬಿಜೆಪಿ ಹಿರಿಯ ಮುಖಂಡ, ಕೇಂದ್ರದ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಹೈದರಾಬಾದ್ ಭೇಟಿಯನ್ನು ಅರ್ಧಕ್ಕೇ ನಿಲ್ಲಿಸಿ ದೆಹಲಿಗೆ ವಾಪಸಾಗಿದ್ದಾರೆ
ಪೂರ್ವ ನಿಗದಿಯಂತೆ ಶನಿವಾರ ಹೈದರಾಬಾದ್ ನಲ್ಲಿಯೇ ಹಲವು ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಭಾಗಿಯಾಗಬೇಕಿತ್ತು
ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ನ್ಯಾಷನಲ್ ಪೋಲಿಸ್ ಅಕಾಡೆಮಿಯಲ್ಲಿ ನಡೆದ ಐಪಿಎಸ್ ಪ್ರೊಬೆಷನರ್ಗಳ ಪಾಸಿಂಗ್ ಪೆರೇಡ್ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಮಿತ್ ಶಾ, ಅರುಣ್ ಜೇಟ್ಲಿ ನಿಧನದ ಸುದ್ದಿ ತಿಳಿದು ತೀವ್ರ ಶೋಕ ವ್ಯಕ್ತಪಡಿಸಿದರು
ಅರುಣ್ ಜೇಟ್ಲಿಯವರು ಕೇವಲ ಪಕ್ಷದ ಮುಖಂಡರಾಗಿರಲಿಲ್ಲ ಬದಲಿಗೆ ನಮ್ಮ ಕುಟುಂಬದ ಸದಸ್ಯರಲ್ಲೊಬ್ಬರಾಗಿದ್ದರು ಎಂದು ಅಮಿತ್ ಶಾ ತಿಳಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 