ಆರೋಗ್ಯ ಸುಧಾರಿಸಿದ ಬಳಿಕ ಕಚೇರಿಗೆ ಭೇಟಿ ನೀಡಿದ ಜೇಟ್ಲಿ
ನವದಹೆಲಿ, ಅ.16: ಕಳೆದ ಮೇ ತಿಂಗಳಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಅರುಣ್ ಜೇಟ್ಲಿ ಅವರು ಇಂದು ತಮ್ಮ ಹಣಕಾಸು ಸಚಿವಾಲಯದ ಅಧಿಕಾರವನ್ನು ವಹಿಸಿಕೊಳ್ಳುವ ಸಾಧ್ಯತೆ ಇದೆ.
ಮೇಲ್ಮನೆ ನಾಯಕರೂ ಆಗಿರುವ ಬಿಜೆಪಿ ಹಿರಿಯ ನಾಯಕ ಜೇಟ್ಲಿ ಅವರು, ಈಚೆಗೆ ರಾಜ್ಯಸಭಾ ಉಪಾಧ್ಯಕ್ಷರನ್ನು ಚುನಾಯಿಸುವ ಮತದಾನದಲ್ಲಿ ಪಾಲ್ಗೊಂಡಿದ್ದರು.
ರಾಜ್ಯಸಭಾ ಕಲಾಪದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಜೇಟ್ಲಿ ಅವರನ್ನು ಸ್ವಾಗತಿಸಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 