ಜಮೀರಹ್ಮದ ಖಾನ ಹುಟ್ಟು ಹಬ್ಬ: ರೋಗಿಗಳಿಗೆ ಹಣ್ಣು, ಬ್ರೆಡ್ ವಿರತಣೆ
Jamirahmada Khan's birthday: Fruit, bread distributed to patients
ಜಮೀರಹ್ಮದ ಖಾನ ಹುಟ್ಟು ಹಬ್ಬ: ರೋಗಿಗಳಿಗೆ ಹಣ್ಣು, ಬ್ರೆಡ್ ವಿರತಣೆ
ಶಿಗ್ಗಾವಿ 02 : ಸಚಿವ ಬಿ.ಝಡ್. ಜಮೀರಹ್ಮದ ಖಾನ ಅವರ ಹುಟ್ಟು ಹಬ್ಬದ ಪ್ರಯುಕ್ತ ಹೆಸ್ಕಾಂ ನಿಗಮದ ಅಧ್ಯೆಕ್ಷ ಸೈಯದ್ ಅಜೀಮ್ಪೀರ್ ಎಸ್.ಖಾದ್ರಿ ಅವರ ಅಭಿಮಾನಿ ಬಳಗದಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿರತಣೆ ಮಾಡಲಾಯಿತು.
ಹೆಸ್ಕಾಂ ನಿಗಮದ ಅಧ್ಯೆಕ್ಷ ಸೈಯದ್ ಅಜೀಮ್ಪೀರ್ ಎಸ್.ಖಾದ್ರಿ ಮಾತನಾಡಿ, ಸಚಿವ ಬಿ.ಝಡ್. ಜಮೀರಹ್ಮದ ಖಾನ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಪ್ರಭಾವಿ ನಾಯಕರಾಗಿದ್ದು ವಸತಿ, ವಕ್ಪ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಡವರಬಗ್ಗೆ ಚಿಂತನೆ ಇರುವ ಪ್ರಾಮಾಣಿಕ ವ್ಯಕ್ತಿಯಾಗಿದ್ದು, ಅವರ ಹುಟ್ಟುಹಬ್ಬವನ್ನು ಸಚಿತ, ಶರಣರ ನಾಡಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಚಿದು ಹೇಳಿದರು.
ಈ ಸಚಿದರ್ಭದಲ್ಲಿ ರವಿ ಕೋಣಪ್ಪನವರ, ಶಿವಾನಚಿದ ರಾಮಗೇರಿ, ಮಂಜುನಾಥ ಮಣ್ಣಣ್ಣನವರ, ಬಿರೇಶ ಜಟ್ಟೆಪ್ಪನವರ, ಅಣ್ಣಪ್ಪ ನಡಟ್ಟಿ, ಬಿ.ಎಪ್. ಸಾಲಿ, ಸಲೀಂ ಪರೋಖಿ, ಗುರು ಅಣ್ಣಿಗೆರಿ, ಶಿವರಾಜ ಅಮರಾಪುರ, ಬಾಬಾಹುಸೇನ ಗೌಡಗೇರಿ, ನಿಂಗಪ್ಪಾ ಹಳವಳ್ಳಿ, ಶಿವಾನಚಿದ ಉಪ್ಪಾರ, ಅಶೋಕ ಮ್ಯಾಗೇರಿ, ಫಯಾಜ ಸವಣೂರ, ಮಾಲಿಂಗಪ್ಪ ಕುಂಬಾರ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 