ಪ್ರವಾಹ ಭೀತಿ ಹಿನ್ನೆಲೆ: ಇಂದು ಮಹಾರಾಷ್ಟ್ರ ಸಚಿವರೊಂದಿಗೆ ಜಾರಕಿಹೊಳಿ ಸಭೆ
ಬೆಂಗಳೂರು, ಜು.8: ಮಳೆಗಾಲದ ಸಂದರ್ಭದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಉಂಟಾಗುವ ಪ್ರವಾಹ ನಿರ್ವಹಿಸುವ ಕುರಿತು ಮಹಾರಾಷ್ಟ್ರ ಸರ್ಕಾರದ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಂದು ಚರ್ಚೆ ನಡೆಸಲಿದ್ದಾರೆ.
ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್ ಜೊತೆಗೆ ಕೃಷ್ಣಾ ಹಾಗೂ ಭೀಮಾ ನದಿಯಲ್ಲಿ ಪ್ರವಾಹ ಉಂಟಾಗುವ ಕುರಿತು ಚರ್ಚಿಸಿ ಎರಡೂ ರಾಜ್ಯಗಳ ಅಧಿಕಾರಿಗಳ ನಡುವೆ ಸಮನ್ವಯತೆ ತರುವ ಮೂಲಕ ಕರ್ನಾಟಕದಲ್ಲಿ ಪ್ರವಾಹ ನಿಯಂತ್ರಿಸುವ ಕುರಿತು ಚರ್ಚೆ ನಡೆಸಲಿದ್ದಾರೆ.
ಇದೇ ವೇಳೆ, ಬೇಸಿಗೆಯಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ಕುರಿತಂತೆಯೂ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ 