ಪ್ರವಾಹ ಭೀತಿ ಹಿನ್ನೆಲೆ: ಇಂದು ಮಹಾರಾಷ್ಟ್ರ ಸಚಿವರೊಂದಿಗೆ ಜಾರಕಿಹೊಳಿ ಸಭೆ
ಬೆಂಗಳೂರು, ಜು.8: ಮಳೆಗಾಲದ ಸಂದರ್ಭದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಉಂಟಾಗುವ ಪ್ರವಾಹ ನಿರ್ವಹಿಸುವ ಕುರಿತು ಮಹಾರಾಷ್ಟ್ರ ಸರ್ಕಾರದ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಂದು ಚರ್ಚೆ ನಡೆಸಲಿದ್ದಾರೆ.
ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್ ಜೊತೆಗೆ ಕೃಷ್ಣಾ ಹಾಗೂ ಭೀಮಾ ನದಿಯಲ್ಲಿ ಪ್ರವಾಹ ಉಂಟಾಗುವ ಕುರಿತು ಚರ್ಚಿಸಿ ಎರಡೂ ರಾಜ್ಯಗಳ ಅಧಿಕಾರಿಗಳ ನಡುವೆ ಸಮನ್ವಯತೆ ತರುವ ಮೂಲಕ ಕರ್ನಾಟಕದಲ್ಲಿ ಪ್ರವಾಹ ನಿಯಂತ್ರಿಸುವ ಕುರಿತು ಚರ್ಚೆ ನಡೆಸಲಿದ್ದಾರೆ.
ಇದೇ ವೇಳೆ, ಬೇಸಿಗೆಯಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ಕುರಿತಂತೆಯೂ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 