ಮತದಾರರ ಮಿಂಚಿನ ನೋಂದಣಿ ಜಾಗೃತಿಗೆ ಕಾಲೇಜು ವಿದ್ಯಾರ್ಥಿಗಳಿಂದ ಜಾಥಾ
ಹಾವೇರಿ: ಭಾರತ ಚುನವಣಾ ಆಯೋಗ ಜ.6 ರಿಂದ 10ರವರೆಗೆ ಹಮ್ಮಿಕೊಂಡಿರುವ ಮತದಾರರ ಮಿಂಚಿನ ನೊಂದಣಿ ಕಾರ್ಯಕ್ರಮದ ಜಾಗೃತಿಗಾಗಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾಥರ್ಿಗಳಿಂದ ಬೃಹತ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.
ಯುವ ಮತ್ತು ಭವಿಷ್ಯದ ಮತದಾರರ ನೋಂದಣಿಗಾಗಿ ಹಾವೇರಿಯ ಹೊಸಮಠದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾಥರ್ಿಲೂ ನಗರದಲ್ಲಿ ಮತದಾರರ ನೋಂದಣಿ ಜಾಗೃತಿ ಕುರಿತಂತೆ ಕಾರ್ಯಕ್ರಮ ನಡೆಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 