ಪ್ಲಾಸ್ಟಿಕ ನಿಷೇಧ ಹಾಗೂ ಡೆಂಗ್ಯೂ ಜ್ವರದ ಮಾಹಿತಿ ಕುರಿತು ರಸ್ತೆಗಳಲ್ಲಿ ಜಾಥಾ
ಘಟಪ್ರಭಾ 01: ಇಲ್ಲಿಯ ಮಲ್ಲಾಪೂರ ಪಿಜಿ ಪಟ್ಟಣ ಪಂಚಾಯತಯಿಂದ ಪ್ಲಾಸ್ಟಿಕ ನಿಷೇದ ಹಾಗೂ ಡೆಂಗ್ಯೂ ಜ್ವರದ ಮಾಹಿತಿ ಕುರಿತು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಾಥಾ ಮಾಡಲಾಯಿತು.
ಮಲ್ಲಾಪೂರ ಪಿಜಿ ಪ.ಪಂ ಹಾಗೂ ಆಶಾ ಕಾರ್ಯಕರ್ತರ ನೇತೃತ್ವದಲ್ಲಿ ಜಾಥಾ ನಡೆಸಿಲಾಯಿತು. ಸದರಿ ಜಾಥಾದಲ್ಲಿ ಪ್ಲಾಸ್ಟಿಕ ಬಳಕೆಯಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಡೆಂಗ್ಯೂ ಜ್ವರ ಹರಡುವ ಹಾಗೂ ಡೆಂಗ್ಯೂ ಜ್ವರ ಹರಡದಂತೆ ತಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆ ಘೋಷಣೆಗಳನ್ನು ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಜಾಥಾ ಜರುಸಲಾಯಿತು.
ಪ. ಪಂ. ಮುಖ್ಯಾಧಿಕಾರಿಗಳಾದ ಕೆ. ಬಿ. ಪಾಟೀಲ. ಸಿಬ್ಬಂದಿಗಳಾದ ಲಕ್ಷ್ಮಣ ಹುಣಶ್ಯಾಳ, ಅನೀಲ ಕಾಂಬಳೆ,. ಸರೂಜಾ ಸಂಕಾನಟ್ಟಿ, ರಾಜು ಸದಲಗಿ, ರಮೇಶ ತಂಗೆವ್ವಗೋಳ, ಅಕ್ಷಯ ಮಾನಗಾಂವಿ, ವಿಠ್ಠಲ ವಗ್ಗನ್ನವರ, ರಾಮು ಬೆಲ್ಲದ, ಪೌರಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 