ಅರಣ್ಯ ಕಾಯ್ದೆ ಕುರಿತು ಜಾವಡೇಕರ್ ಹೇಳಿಕೆ ಚುನಾವಣಾ ಆಯೋಗದಿಂದ ಪರಿಶೀಲನೆ
ರಾಂಚಿ, ನವೆಂಬರ್ 21 : 1927 ರ ಭಾರತೀಯ ಅರಣ್ಯ ಕಾಯ್ದೆಯಲ್ಲಿ ಪ್ರಸ್ತಾಪಿಸಲಾದ ತಿದ್ದುಪಡಿಗಳ ಕುರಿತು ಕರಡು ಹಿಂಪಡೆಯಲು ಸಂಬಂಧಿಸಿದ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರ ಘೋಷಣೆಯ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಲಿದೆ.
ಚುನಾವಣಾ ಆಯೋಗದ ಅಧಿಕಾರಿಗಳಿಗೆ ತಮ್ಮ ಪತ್ರಿಕಾಗೋಷ್ಠಿಯ ವಿಡಿಯೋ ತುಣುಕನ್ನು ಸಲ್ಲಿಸಲು ಸೂಚಿಸಿದ್ದಾರೆ. ದೆಹಲಿಗೆ ಹಿಂದಿರುಗಿದ ನಂತರ ಈ ಬಗ್ಗೆ ತನಿಖೆ ನಡೆಸುವುದಾಗಿ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಸಚಿವ ಜಾರ್ಖಂಡ್ ಅವರ ಘೋಷಣೆಯು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಇದು ರಾಜ್ಯದ ಚುನಾವಣೆಯ ಮೇಲೂ ಪರಿಣಾಮ ಬೀರಲಿದೆ ಎಂದು ಜಾರ್ಖಂಡ್ ಮುಕ್ತಿ ಮೋಚರ್ಾ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಎಸ್ಪಿಗಳು, ರಾಜ್ಯದ ಮುಖ್ಯ ಚುನಾವಣಾಧಿಕಾರಿ, ಮುಖ್ಯ ಕಾರ್ಯದಶರ್ಿ, ಡಿಜಿಪಿ ಮುಂತಾದವರೊಂದಿಗೆ ಸಂವಾದ ನಡೆಸಿ ಮತದಾನದ ಸಿದ್ಧತೆಗಳನ್ನು ಪರಿಶೀಲಿಸಲು ಅರೋರಾ ಮತ್ತು ಅವರ ತಂಡ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 