ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ
ಬಾಗಲಕೋಟೆ14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಶುಕ್ರವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಜಿ.ಪಂ ಉಪಕಾರ್ಯದಶರ್ಿ ಎ.ಜಿ.ತೋಟದ ಪೂಜೆ ಸಲ್ಲಿಸಿ ಪುಷ್ಪ ಅಪರ್ಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಹಾಗೂ ಸಮಾಜದ ಮುಖಂಡರಾದ ಎಂ.ಟಿ.ಪಾಟೀಲ, ಕುಶಾಲ ಸತ್ಯನಾರಾಯಣ, ಕಾಂತಪ್ಪ ಇಳಗೇರ, ಬಾಲರೆಡ್ಡಿ ಇಳಗೇರ, ಯಲ್ಲಪ್ಪ ಇಳಗೇರ, ಲಕ್ಷ್ಮಣ ಇಳಗೇರ, ಶ್ರೀನಿವಾಸ, ಮಾರುತಿ, ಅಮರ ಸೇರಿದಂತೆ ಇತರರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 