ಜಂಟಿ ನಿರ್ದೇಶಕರಾಗಿ ಜಯಶ್ರೀ ಕಾರೇಕರ ಅಧಿಕಾರ ಸ್ವೀಕಾರ
Jayashree Karekar takes charge as Joint Director
ಧಾರವಾಡ 22: ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗದ ಅಪರ ಆಯುಕ್ತಾಲಯದಲ್ಲಿ ಜಂಟಿ ನಿರ್ದೇಶಕರಾಗಿ ಹಿರಿಯ ಕೆ.ಇ.ಎಸ್. ಅಧಿಕಾರಿ ಜಯಶ್ರೀ ಕಾರೇಕರ ಸೋಮವಾರ ಅಧಿಕಾರ ಸ್ವೀಕರಿಸಿದರು.
1994ರಲ್ಲಿ ಕೆ.ಇ.ಎಸ್. ತೇರ್ಗಡೆ ಹೊಂದಿ ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಶೇಷಗಿರಿ ಸರಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕಿಯಾಗಿ, 1997ರಲ್ಲಿ ನಗರದ ಡಯಟ್ ಉಪನ್ಯಾಸಕಿಯಾಗಿ, 2003ರಲ್ಲಿ ಮತ್ತೆ ಕಲಘಟಗಿ ತಾಲೂಕು ಹಿರೇಹೊನ್ನಳ್ಳಿ ಸರಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಿಯಾದರು. ನಂತರ ಹಿರಿಯ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿದರು. ನಿಕಟಪೂರ್ವದಲ್ಲಿ ಧಾರವಾಡ ಡಯಟ್ ಪ್ರಾಚಾರ್ಯರಾಗಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 