ಜಾರ್ಖಂಡ್: ನಾಳೆ ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್ ಪ್ರಚಾರ
Smriti Irani, Dharmendra Pradhan
ರಾಂಚಿ, ನ ೨೯ - ಜಾರ್ಖಂಡ್ ವಿಧಾನಸಭೆಗೆ ಡಿಸೆಂಬರ್ ೭ರಂದು ನಡೆಯಲಿರುವ ಎರಡನೇ ಹಂತದ ಮತದಾನಕ್ಕಾಗಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಮತ್ತು ಧರ್ಮೇಂದ್ರ ಪ್ರಧಾನ್ ಅವರು ನಾಳೆ ಪ್ರಚಾರ ನಡೆಸಲಿದ್ದಾರೆ
ಬೆಹರಗೋರಾದಿಂದ ಪ್ರಾರಂಭವಾಗುವ ಮೂರು ಚುನಾವಣಾ ಸಭೆಗಳಲ್ಲಿ ಭಾಗವಹಿಸಲಿರುವ ಸ್ಮೃತಿ ಇರಾನಿ, ಸಾರ್ವಜನಿಕರನ್ನುದ್ದೇಶಿ ಭಾಷಣ ಮಾಡಲಿದ್ದಾರೆ.
ಮತ್ತೊಂದೆಡೆ, ಧರ್ಮೇಂದ್ರ ಪ್ರಧಾನ್ ಅವರು ಜೈತ್ಗರ್, ಚಕರ್ಧರಪುರ ಮತ್ತು ಜಮ್ಶೆಡ್ಪುರ ಸೇರಿದಂತೆ ಮೂರು ಚುನಾವಣಾ ಸಭೆಗಳನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 