ಜಾರ್ಖಂಡ್ ಚುನಾವಣೆ: ನಾಳೆ ಪ್ರಿಯಾಂಕಾ ಪ್ರಚಾರ
ರಾಂಚಿ, ಡಿ 17: ಜಾರ್ಖಂಡ್ ವಿಧಾನಸಭೆಗೆ ಶುಕ್ರವಾರ ಕೊನೆಯ ಹಂತದ ಮತದಾನ ನಡೆಯಲಿದ್ದು, ನಾಳೆಯೆ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ.ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಬುಧವಾರ ಭೇಟಿ ನೀಡಿ ಕೊನೆಯ ದಿನ, ಕೊನೆಯ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಅವರ ಮನವೊಲಿಸುವಲ್ಲಿ ಪಕ್ಷ ಅಂತಿಮವಾಗಿ ಯಶಸ್ವಿಯಾಗಿದೆ ಅವರು ರಾಜ್ಯದ ಐದನೇ ಮತ್ತು ಅಂತಿಮ ಹಂತದ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಇದೇ 18 ರಂದು ಸಂತಲ್ ಪರಗಣದಲ್ಲಿ ಚುನಾವಣಾ ಸಭೆಯನ್ನೂ ಉದ್ದೇಶಿಸಿ ಮಾತನಾಡಲಿದ್ದು ಪರಿಣಾಮ ಪಕ್ಷದ ಕಾರ್ಯಕರ್ತರು ಬಹಳ ಉತ್ಸುಕರಾಗಿದ್ದಾರೆ ಎಂದು ಪಕ್ಷದ ವಕ್ತಾರ ದುಬೆ ಹೇಳಿದರು. ಪಕ್ಷದ ಕ್ಷದ ಎಲ್ಲ ಹಿರಿಯ ನಾಯಕರು ಈ ಸಮಯದಲ್ಲಿ ಹಾಜರಿರಲಿದ್ದಾರೆ. ಸಂತಲ್ ಪರಗಣ ವಲಯದ ಎಲ್ಲಾ 16 ಕ್ಷೇತ್ರಗಳಿಗೆ ಶುಕ್ರವಾರ ಕೊನೆಯ ಹಂತದ ಮತದಾನ ನಡೆಯಲಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 