ಮರಾಠಾ ಕಿಲ್ಲಾದಲ್ಲಿ ಜೀಜಾಮಾತಾ ಜಯಂತಿ
Jijamata Jayanti at Maratha Killa
ಮರಾಠಾ ಕಿಲ್ಲಾದಲ್ಲಿ ಜೀಜಾಮಾತಾ ಜಯಂತಿ
ಮಹಾಲಿಂಗಪುರ: ಪಟ್ಟಣದ ವಡಗೇರಿ ಪ್ಲಾಟ್ನ ಛತ್ರಪತಿ ಶಿವಾಜಿ ಮಹಾರಾಜರ ಮರಾಠ ಕಿಲ್ಲಾದಲ್ಲಿ ರಾಜ್ಯಮಾತಾ ಜೀಜಾಮಾತಾ ಜಯಂತಿಯನ್ನು ಆಚರಿಸಲಾಯಿತು.
ಮರಾಠ ಸಮಾಜದ ಅಧ್ಯಕ್ಷ ಮಹೇಶ ಜಾಧವ ಜೀಜಾಮಾತಾ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ ನಮ್ಮ ಕುಲಪುರುಷ, ಹಿಂದೂ ಧರ್ಮ ರಕ್ಷಕ ಛತ್ರಪತಿ ಶಿವಾಜಿಯಂತಹ ಆದರ್ಶ ಮಗನಿಗೆ ಜನ್ಮ ನೀಡಿದ ರಾಜ್ಯಮಾತಾ ಜೀಜಾಮಾತಾ ಆದರ್ಶ ಗುಣಗಳನ್ನು ಇಂದಿನ ತಾಯಂದಿರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದರು.
ಹಿರಿಯರಾದ ರಾಮಚಂದ್ರ ಪವಾರ, ಅರ್ಜುನ ಮೋಪಗಾರ, ಮಹಾದೇವ ಸಾವಂತ, ಚಂದ್ರಶೇಖರ ಮೋರೆ, ಸುರೇಶ ಶಿಂಧೆ, ಆನಂದ ಪವಾರ, ನಾಗಪ್ಪ ಪವಾರ, ಮುಕುಂದ ಮೆಂಗಾಣಿ, ರಾಧವ್ವ ರಾ.ಪವಾರ, ಪ್ರೀಯಾಂಕ ಆ.ಪವಾರ ಸೇರಿದಂತೆ ಹಲವರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 