ತಾಲೂಕ ಅಧ್ಯಕ್ಷರಾಗಿ ಜಿನಬಿ ಹುಣಶ್ಯಾಳ ಆಯ್ಕೆ.
Jinabi Hunashya elected as Taluk President
ಸಿಂದಗಿ 11 : ವಿಜಯಪುರ ಜಿಲ್ಲೆಯ ಸರ್ವ ಪದಾಧಿಕಾರಿಗಳ ಸಹಮತದೊಂದಿಗೆ ವಿಜಯಪುರ ಜಿಲ್ಲಾ ಉಸ್ತುವಾರಿ ವಿಜಯಕುಮಾರ್ ಯು.ಬಿ ರವರ ನೇತೃತ್ವದಲ್ಲಿ ಕೆಆರ್ಎಸ್ ಪಕ್ಷದ ತಾಲೂಕ ಅಧ್ಯಕ್ಷರಾಗಿ ಜಿ.ನಬಿ ಹುಣಶ್ಯಾಳ ಆಯ್ಕೆ ಆದೇಶ ಅಧಿಕೃತ ಘೋಷಣೆ ಮಾಡಿ ಒಟ್ಟು 11 ಜನರಿಗೆ ಆಯ್ಕೆ ಮಾಡಿದ್ದಾರೆ
ಗೌರವ ಅಧ್ಯಕ್ಷರು : ಸಂಗಣ್ಣ ಗು ಬ್ಯಾಕೋಡ, ಉಪಾಧ್ಯಕ್ಷರು. ಪೀರಣ್ಣ ಯಂಕಂಚಿ, ಪ್ರಧಾನ ಕಾರ್ಯದರ್ಶಿ ದಸ್ತಗಿರ್ ನದಾಫ್, ಕಾರ್ಯದರ್ಶಿಗಳಾಗಿ ರಾಮನಗೌಡ ಪಾಟೀಲ್, ರಾಜು ಸಿಂಗೆ, ಸುರೇಶ್ ನಾಯ್ಕೋಡಿ, ಸಂಗಮೇಶ್ ಪತ್ತಾರ, ಪರಶುರಾಮ ಮಾದರ, ಶ್ರೀಶೈಲ್ ಡಂಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 