ಉದ್ಯೋಗ ಮೇಳ: ಪ್ರಚಾರ ಸಾಮಗ್ರಿ ವಿತರಣೆ
ಬಾಗಲಕೋಟೆ: ವಿದ್ಯಾಗಿರಿಯ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಇದೇ ಫೆಬ್ರವರಿ 27 ಮತ್ತು 28 ರಂದು ನಡೆಯಲಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಪ್ರಚಾರಕ್ಕಾಗಿ ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಹಿರೇಮಠ ಸೋಮವಾರ ವಿತರಿಸಿದರು.
ಉದ್ಯೋಗ ಮೇಳದ ಕುರಿತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಪ್ರಚಾರ ಸಾಮಗ್ರಿಗಳನ್ನು ಅಳವಡಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ವೆಬ್ಸೈಟ್ ತಿತಿತಿ.ಛಚಿರಚಿಟಞಠಣಜಣಜಥಿಠರಟಜಟಚಿ.ಛಿಠಟ ನಲ್ಲಿ ಫೆಬ್ರವರಿ 25 ರೊಳಗಾಗಿ ನೊಂದಣಿಯಾಗುವಂತೆ ಮಾಡಬೇಕು ಎಂದು ತಿಳಿಸಿದರು.
ಈ ಮೇಳದಲ್ಲಿ 50ಕ್ಕೂ ಹೆಚ್ಚು ವಿವಿಧ ಕಂಪನಿಗಳು ಭಾಗವಹಿಸಲಿದ್ದು, ಅಂದಾಜು 3 ಸಾವಿರಕ್ಕಿಂತಲೂ ಹೆಚ್ಚು ಹುದ್ದೆಗಳನ್ನು ಭತರ್ಿ ಮಾಡಿಕೊಳ್ಳಲಿದ್ದಾರೆಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 