ಜಯ ಕರ್ನಾಟಕ ಜನಪರ ವೇದಿಕೆಗೆ ಸೇರೆ್ಡ
Join Jaya Karnataka Janapara Vedike
ತಾಳಿಕೋಟಿ 10: ಬೆಂಗಳೂರಿನಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣರಂಜನಶೆಟ್ಟಿ ರಾಜ್ಯದ್ಯಕ್ಷರಾದ ಬಿ ಶ್ರೀನಿವಾಸ್ ಹಾಗೂ ಕಾರ್ಯಧ್ಯಕ್ಷರಾದ ರಾಮಚಂದ್ರಯ್ಯಮತ್ತು ಶೆ ಬೋ ರಾಧಾಕೃಷ್ಣ ರಾಜ್ಯ ಪ್ರಧಾನ ಸಂಚಾಲಕರು ಅವರ ಸಮ್ಮುಖದಲ್ಲಿ ವಿಜಯಪುರ ಜಿಲ್ಲಾ ಮುಖಂಡರಾದ ಬಸನಗೌಡ ಸಿಂಗನಹಳ್ಳಿ ಅವರು ನೇತೃತ್ವದಲ್ಲಿ ಹಲವೂ ಮುಖಂಡರು ಜಯ ಕರ್ನಾಟಕ ಜನಪರ ವೇದಿಕೆ ಮಂಗಳವಾರ ಸೇರೆ್ಡಗೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 