ಕಾರ್ನಾಡ್ ನಿಧನಕ್ಕೆ ಜೋಶಿ ಸಂತಾಪ
ಹುಬ್ಬಳ್ಳಿ: ಭಾರತ ರಂಗಭೂಮಿಯ ಇತಿಹಾಸದಲ್ಲಿಯೇ ಅಗ್ರ ಸ್ಥಾನದಲ್ಲಿದ್ದ ನಾಟಕಕಾರ ಗಿರೀಶ್ ಕಾನರ್ಾಡರ ನಿಧನಕ್ಕೆ ಕೇಂದ್ರ ಸಂಸದೀಯ, ಗಣಿ ಮತ್ತು ಕಲ್ಲಿದ್ದಲು ಖಾತೆ ಮಂತ್ರಿ ಶ್ರೀ ಪ್ರಲ್ಹಾದ ಜೋಶಿ ಕಂಬನಿ ಮಿಡಿದಿದ್ದಾರೆ.
ಕನ್ನಡಕ್ಕೆ 7ನೇ ಜ್ಞಾನಪಿಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಗಿರೀಶ್ ಕಾನರ್ಾಡರು ವಿಧಿವಶರಗಿರುವುದು ಸಾಂಸ್ಕೃತಿಕ ಲೋಕಕ್ಕೆ ತುಂಬಾಲಾರದ ನಷ್ಟ ಎಂದಿರುವ ಜೋಶಿ, ಕಾರ್ನಾಡ್ರು ತಮ್ಮ ಸಾಹಿತ್ಯದ ಮೂಲಕ ಬಣ್ಣದ ಬದುಕು ಹಾಗು ಸೈದ್ಧಾಂತಿಕ ನಿಲುವುಗಳ ಮೂಲಕ ದೇಶದ ಮೂಲೆ ಮೂಲೆಯಲ್ಲಿಯೂ ತಮ್ಮದೇ ಛಾಪನ್ನು ಮೂಡಿಸಿದ್ದರು ಎಂದು ಸ್ಮರಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದೂ ಪ್ರಾಥರ್ಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 