ಕಾರ್ನಾಡ್ ನಿಧನಕ್ಕೆ ಜೋಶಿ ಸಂತಾಪ
ಹುಬ್ಬಳ್ಳಿ: ಭಾರತ ರಂಗಭೂಮಿಯ ಇತಿಹಾಸದಲ್ಲಿಯೇ ಅಗ್ರ ಸ್ಥಾನದಲ್ಲಿದ್ದ ನಾಟಕಕಾರ ಗಿರೀಶ್ ಕಾನರ್ಾಡರ ನಿಧನಕ್ಕೆ ಕೇಂದ್ರ ಸಂಸದೀಯ, ಗಣಿ ಮತ್ತು ಕಲ್ಲಿದ್ದಲು ಖಾತೆ ಮಂತ್ರಿ ಶ್ರೀ ಪ್ರಲ್ಹಾದ ಜೋಶಿ ಕಂಬನಿ ಮಿಡಿದಿದ್ದಾರೆ.
ಕನ್ನಡಕ್ಕೆ 7ನೇ ಜ್ಞಾನಪಿಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಗಿರೀಶ್ ಕಾನರ್ಾಡರು ವಿಧಿವಶರಗಿರುವುದು ಸಾಂಸ್ಕೃತಿಕ ಲೋಕಕ್ಕೆ ತುಂಬಾಲಾರದ ನಷ್ಟ ಎಂದಿರುವ ಜೋಶಿ, ಕಾರ್ನಾಡ್ರು ತಮ್ಮ ಸಾಹಿತ್ಯದ ಮೂಲಕ ಬಣ್ಣದ ಬದುಕು ಹಾಗು ಸೈದ್ಧಾಂತಿಕ ನಿಲುವುಗಳ ಮೂಲಕ ದೇಶದ ಮೂಲೆ ಮೂಲೆಯಲ್ಲಿಯೂ ತಮ್ಮದೇ ಛಾಪನ್ನು ಮೂಡಿಸಿದ್ದರು ಎಂದು ಸ್ಮರಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದೂ ಪ್ರಾಥರ್ಿಸಿದ್ದಾರೆ.
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ 