ಭೋವಿ ಸಮಾಜದ ವತಿಯಿಂದ ಜೋಶಿಗೆ ಸನ್ಮಾನ
ಶಿಗ್ಗಾವಿ : ನೂತನವಾಗಿ ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವರು ಮತ್ತು ಸಂಪುಟದಲ್ಲಿ ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಸಚಿವ ಸ್ಥಾನವನ್ನು ಸ್ವೀಕರಿಸಿದ ಸಂಸದ ಪ್ರಹ್ಲಾದ ಜೋಷಿಯವರು ಮೊದಲ ಭಾರಿಗೆ ಪಟ್ಟಣಕ್ಕೆ ಆಗಮಿಸಿದಾಗ ಶಾಸಕ ಬಸವರಾಜ ಬೊಮ್ಮಾಯಿಯವರ ನಿವಾಸದಲ್ಲಿ ಭೋವಿ ಸಮಾಜದ ತಾಲೂಕಾ ಅಧ್ಯಕ್ಷ ಅಜರ್ುನ ಹಂಚಿನಮನಿ ಅವರ ನೇತೃತ್ವದಲ್ಲಿ ಸಮಾಜದ ಬಾಂಧವರು ಸನ್ಮಾನಿಸಿದರು.
ಶಾಸಕ ಬಸವರಾಜ ಬೊಮ್ಮಾಯಿ, ಮಾಜಿ ಸಂಸದ ಮಂಜುನಾಥ ಕುನ್ನೂರ, ವಿಪ ಸದಸ್ಯ ಎಸ್ ವಿ ಸಂಕನೂರ, ಪುರಸಭೆ ಮಾಜಿ ಅಧ್ಯಕ್ಷ ರಾಮು ಪೂಜಾರ, ಯುವ ಮುಖಂಡರಾದ ಹನುಮಂತ ಬಂಡಿವಡ್ಡರ, ವೆಂಕಟೇಶ ಬಂಡಿವಡ್ಡರ ಸೇರಿದಂತೆ ಭೋವಿ ಸಮಾಜದ ಬಾಂಧವರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 