ಸಚಿವೆ ಲಕ್ಷ್ಮೀ ಹೆಬ್ಬಾಳಕರ್ರಿಗೆ ಪತ್ರಕರ್ತರಿಂದ ಅಭಿನಂದನೆ
Journalists congratulate Minister Lakshmi Hebbalkar
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ರಿಗೆ ಪತ್ರಕರ್ತರಿಂದ ಅಭಿನಂದನೆ
ಬೆಳಗಾವಿ 23: ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಗೆ ಭಾಜನರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬೆಳಗಾವಿ ಎಲೆಕ್ಟ್ರಾನಿಕ್ ಮೀಡಿಯಾ ಸಂಘದ ವತಿಯಿಂದ ಭಾನುವಾರ ಅಭಿನಂದನೆ ಸಲ್ಲಿಸಲಾಯಿತು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಚಿವರ ಮಾಧ್ಯಮ ಸಲಹೆಗಾರ ಎಂ.ಕೆ.ಹೆಗಡೆ, ಸಂಘದ ಅಧ್ಯಕ್ಷ ಮಂಜುನಾಥ ಪಾಟೀಲ್, ಉಪಾಧ್ಯಕ್ಷ ಚಂದ್ರು ಶ್ರೀರಾಮುಡು, ಕಾರ್ಯಕಾರಿಣಿ ಸದಸ್ಯರಾದ ಶ್ರೀಧರ ಕೋಟಾರಗಸ್ತಿ, ಸಂತೋಷ ಶ್ರೀರಾಮುಡು, ಅನಿಲ್ ಕಾಜಗಾರ, ಮೈಲಾರಿ ಪಟಾತ್, ಮಹಾಂತೇಶ ಕುರಬೆಟ್, ಪ್ರಹ್ಲಾದ ಪೂಜೇರಿ, ಗುರುಪ್ರಸಾದ್, ಕೃಷ್ಣಾ ಸೇರಿದಂತೆ ವಿಡಿಯೋ ಜರ್ನಲಿಸ್ಟಗಳು ಉಪಸ್ಥಿತರಿದ್ದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 