ನ್ಯಾಯಾಧೀಶರ ಬೀಳ್ಕೊಡುಗೆ ಸಮಾರಂಭ
Judge's farewell ceremony
ಸವದತ್ತಿ 21: ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ರಾಮ ರೆಡ್ಡಿ ರವರು, 1ನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಹಾಗೂ ಜೆ.ಎಂ.ಎಫ್.ಸಿ ಲಿಂಗಸಗೂರು ನ್ಯಾಯಾಲಯಕ್ಕೆ ವರ್ಗಾವಣೆಯಾದ ಪ್ರಯುಕ್ತ ವಕೀಲರ ಸಂಘ ಹಾಗೂ ತಾಲೂಕಿನ ಎಲ್ಲ ಸರ್ಕಾರಿ ಇಲಾಖೆಗಳ ಪರವಾಗಿ ನ್ಯಾಯವಾದಿಗಳ ಸಂಘದ ಹೊಸ ಸಬಾಭವನಲ್ಲಿ ಗೌರವಪೂರ್ವಕವಾಗಿ ಸತ್ಕರಿಸಿ ಬಿಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಟಿ, ತಹಶೀಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ, ಸಹಾಯಕ ಸರ್ಕಾರಿ ಅಭಿಯೊ?ಜಕರಾದ ಎಸ್.ಎಸ್.ಅಂಗಡಿ, ಮಂಜುನಾಥ ಸನ್ನಿಂಗನವರ ಮತ್ತು ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರಾದ ಎಮ್. ಎಸ್. ಹುಬ್ಬಳ್ಳಿ, ಕಾರ್ಯದರ್ಶಿ ಎಸ್.ಎಸ್.ಕಾಳಪ್ಪನವರ ಹಾಗೂ ನ್ಯಾಯವಾದಿಗಳ ಸಂಘದ ಹಿರಿಯ ಕಿರಿಯ ಸದಸ್ಯರು ಇತರರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 