ನ್ಯಾಯಾಧೀಶರಿಂದ ನ್ಯಾಯಾಲಯದ ನಿರ್ಮಾಣದ ಸ್ಥಳ ಪರೀಶೀಲನೆ
Judge inspects court construction site
ಲೋಕದರ್ಶನ ವರದಿ
ಯರಗಟ್ಟಿ 05: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯ್ಕ ಅವರು ಯರಗಟ್ಟಿ ಪಟ್ಟಣಕ್ಕೆ ಭೇಟಿ ನೀಡಿ ನ್ಯಾಯಾಲಯದ ನಿರ್ಮಾಣದ ಸ್ಥಳ ಪರೀಶೀಲನೆ ಮಾಡಿದರು.
ಈ ವೇಳೆ ಸವದತ್ತಿ ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ದರಾಮ ಟಿ. ಪಿ., ಕಿರಿಯ ಸಿವಿಲ್ ನ್ಯಾಯಾಧೀಶ ಕೃಷ್ಣಪ್ಪ ಪಮ್ಮಾರ, ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ, ಲೋಕೋಪಯೋಗಿ ಇಲಾಖೆ ಅಧಿಕಾರಿ ಪ್ರಕಾಶಗೌಡ ಪಾಟೀಲ, ಸರ್ವೇ ಅಧಿಕಾರಿಗಳಾದ ಸಂಜು ಕಡ್ಲಾಸಕರ, ದೇವೇಂದ್ರ ಮುಗಳಿ, ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ವ್ಹಿ. ಜಿ. ಬಿರಾದಾರ ಪಾಟೀಲ, ನ್ಯಾಯವಾದಿಗಳಾದ ಎಂ. ಎಂ. ಮಡಿವಾಳರ, ಎಸ್. ಎನ್. ರಾಯರ, ಎನ್. ಆಯ್. ನೇಗಿನಾಳ, ಆಯ್. ಬಿ. ಗೌಡರ, ಸಿದ್ದು ಮಾಳಕ್ಕನವರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ 