ನ್ಯಾ.ಮಂಜುನಾಥ ನಾಯಿಕ ಪಟ್ಟಣದ ನ್ಯಾಯಾಲಯಕ್ಕೆ ಭೇಟಿ
Justice Manjunath Naik visits the town court
ರಾಯಬಾಗ 24: ಪಟ್ಟಣದ ನ್ಯಾಯಾಲಯಕ್ಕೆ ಭಾನುವಾರ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ ನಾಯಿಕ ಅವರನ್ನು ವಕೀಲರ ಸಂಘದಿಂದ ಸತ್ಕರಿಸಲಾಯಿತು.
ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ, ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರಿಯಾ ಭಟ್ಟಡ, ವಕೀಲರ ಸಂಘದ ಅಧ್ಯಕ್ಷ ಪಿ.ಎಂ.ದರೂರ, ಉಪಾಧ್ಯಕ್ಷ ಎಸ್.ವಿ. ಪೂಜೇರಿ, ಎಸ್.ಬಿ.ಬಿರಾದಾರಪಾಟೀಲ, ಬಿ.ಕೆ.ಶಿಂಗಾಡೆ, ಎಲ್.ಬಿ.ಚೌಗಲೆ, ಆರ್.ಎಸ್. ಶಿರಗಾಂವೆ, ಆರ್.ಎಚ್. ಗೊಂಡೆ, ಎನ್.ಎಮ್.ಯಡವನ್ನವರ, ಆರಿ್ಟ.ನಾಗರಾಳೆ, ಕೆ.ಎಸ್.ಪುಂಡಿಪಲ್ಲೆ, ಕೆ.ಆರ್.ಕೋಟಿವಾಲೆ, ಎಸ್.ಬಿ.ಶ್ರೀಗೊಂಡ ಸೇರಿ ಅನೇಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 