ಹೋಮ್ ಕ್ವಾರೆಂಟೈನ್ ಮುಗಿಸಿ ಕರ್ತವ್ಯಕ್ಕೆ ಹಾಜರಾದ ಸಚಿವ ಕೆ.ಸುಧಾಕರ್
ಬೆಂಗಳೂರು, ಜೂನ್ 30: ತಂದೆ, ಪತ್ನಿ ಹಾಗೂ ಪುತ್ರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಹೋಮ್ ಕ್ವಾರೆಂಟೈನ್ನಲ್ಲಿದ್ದ ವೈದ್ಯಕೀಯ ಸಚಿವ ಕೆ.ಸುಧಾಕರ್ ಇಂದಿನಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ.ಕೋವಿಡ್ ಸಂಬಂಧಿಸಿದ ಸಭೆಗೆ ವಿಧಾನಸೌಧದಲ್ಲಿ ಪಾಲ್ಗೊಳ್ಳುವ ಮುನ್ನ ಪತ್ನಿ, ಪುತ್ರಿಗೆ ಕೊರೋನಾ ಪಾಸಿಟಿವ್ ನಿಂದ ನಾನು ಕ್ವಾರಂಟೈನ್ನಲ್ಲಿದ್ದೆ.ಎರಡು ಬಾರಿಯ ಟೆಸ್ಟಿಂಗ್ ನಲ್ಲಿ ನನ್ನ ರಿಪೋರ್ಟ್ ನೆಗಟಿವ್ ಬಂತು. ಇವಾಗ ಕ್ವಾರಂಟೈನ್ ಮುಗಿಸಿ ನಾನು ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ. ಎಲ್ಲರ ಆಶೀರ್ವಾದ, ಹಾರೈಕೆಯಿಂದ ನಾನು ಮತ್ತೆ ಬಂದಿದ್ದೇನೆ ಎಂದರು.ಇನ್ನೆರಡು ದಿನಗಳಲ್ಲಿ ತನ್ನ ಪತ್ನಿ ಹಾಗೂ ಪುತ್ರಿ ಕೊರೋನಾ ದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ನಮ್ಮ ಕುಟುಂಬ ಸದಸ್ಯರು ಗುಣ ಮುಖರಾಗಲಿ ಎಂದು ಹಾರೈಸಿದ ಎಲ್ಲರಿಗೂ ನನ್ನ ಧನ್ಯವಾದಗಳನ್ನು ಸಲ್ಲಿಸಿದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 