ಕೆ.ಎಚ್. ಪಾಟೀಲಅವರ 34ನೇ ಪುಣ್ಯಸ್ಮರಣೆ
K.H. Patil's 34th death anniversary
ಹುಬ್ಬಳ್ಳಿ 10: ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಅವರ 34ನೇ ಪುಣ್ಯಸ್ಮರಣೆ ನಿಮಿತ್ ಗ್ಲಾಸ್ಹೌಸ್ನಲ್ಲಿರುವ ಕರ್ನಾಟಕ ಸರಕಾರದಲ್ಲಿ ಸಚಿವರಾಗಿ ಸಹಕಾರ, ಶಿಕ್ಷಣ ಕ್ಷೇತ್ರದಲ್ಲಿ ಅಮೋಘ ಕೊಡುಗೆ ನೀಡಿದ ಕೆ.ಎಚ್. ಪಾಟೀಲ ಅವರ ಮೂರ್ತಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಮಾಲಾರೆ್ಣ ಮಾಡಿ ಗೌರವ ಅರೆ್ಣ ಮಾಡಿ, ನಮನಗಳನ್ನು ಸಲ್ಲಿಸಲಾಯಿತು ಹಾಗೂ ಕೆ.ಎಚ್. ಪಾಟೀಲ ಅವರು ಮಾಡಿದ ಸೇವಾ ಕಾರ್ಯಗಳನ್ನು ಸ್ಮರಿಸಲಾಯಿತು. ಹಿರಿಯರಾದ ಚನ್ನಬಸಪ್ಪ ಧಾರವಾಡಶೆಟ್ಟರ್, ಆಯುರ್ವೇದ ವೈದ್ಯ ಡಾ. ಬಸವಕುಮಾರ ತಲವಾಯಿ, ಸಂಯೋಜಕರಾದ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮೃತ್ಯುಂಜಯ ಮಟ್ಟಿ, ಪ್ರಭು, ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 