ಕೆ.ಎಮ್.ಜಾನಕಿ ಅವರು ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ಗೆ ಭೇಟಿ
K.M. Janaki visits Dr. D.R. Bendre National Memorial Trust
ಲೋಕದರ್ಶನ ವರದಿ
ಬೆಳಗಾವಿ 07 : ಪ್ರಾದೇಶಿಕ ಆಯುಕ್ತರಾಗಿರುವ ಕೆ.ಎಮ್.ಜಾನಕಿ ಅವರು ಇಂದು ಧಾರವಾಡದ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ಗೆ ಸೌಹಾರ್ದದ ಭೇಟಿ ನೀಡಿ, ಗ್ರಂಥಾಲಯ, ಬೇಂದ್ರೆ ದರ್ಶನ-ಪ್ರದರ್ಶನಾಲಯ, ಆಡಳಿತ ಕಚೇರಿ ಹಾಗೂ ವರಕವಿ ಡಾ.ದ.ರಾ.ಬೇಂದ್ರೆ ನಿವಾಸ ವೀಕ್ಷಿಸಿದರು. ಟ್ರಸ್ಟ್ ಅಧ್ಯಕ್ಷರಾದ ಡಾ. ಸರಜೂ ಕಾಟ್ಕರ್ ಅವರು ಟ್ರಸ್ಟ್ನ ಕಾರ್ಯಚಟುವಟಿಕೆಗಳನ್ನು ವಿವರಿಸಿದರು. ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರಾದ ಕೆ.ಎಚ್.ಚನ್ನೂರ, ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಟ್ರಸ್ಟಿನ ಸದಸ್ಯರಾದ ಡಾ. ಶರಣಮ್ಮ ಗೊರೆಬಾಳ, ಗಾಯಕಿ ಡಾ.ರೋಹಿಣಿ ಗಂಗಾಧರ ಹಾಗೂ ಟ್ರಸ್ಟ್ ವ್ಯವಸ್ಥಾಪಕ ಪ್ರಕಾಶ ಬಾಳಿಕಾಯಿ ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 