ನೀರು ಬಳಕೆದಾರರ ಸಂಘದ ಅಧ್ಯಕ್ಷರಾಗಿ ಕೆ.ಎಸ್.ದೊಡ್ಡಬಸಪ್ಪ ಆಯ್ಕೆ
K.S. Doddabasappa elected as President of Water Users Association
ಕಂಪ್ಲಿ 06 : ತಾಲೂಕಿನ ಸಣಾಪುರ ಗ್ರಾಮದ ಉದ್ಭವ ವೀರಭದ್ರೇಶ್ವರ ದೇವಸ್ಥಾನ ಬಳಿಯಲ್ಲಿರುವ ನೀರು ಬಳಕೆದಾರರ ಕಛೇರಿಯಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ನೀರು ಬಳಕೆದಾರರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೆ.ಎಸ್ ದೊಡ್ಡಬಸಪ್ಪ, ಉಪಾಧ್ಯಕ್ಷೆಯಾಗಿ ಜೋಗದ ಅಯ್ಯಮ್ಮ ಅವಿರೋಧ ಆಯ್ಕೆಗೊಂಡರು.
ಡಿಅರ್ಸಿಎಸ್ ಕಚೇರಿಯ ಯರಿಸ್ವಾಮಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಮುಖ್ಯ ಕಾರ್ಯನಿರ್ವಾಹಕ ಹಳೇಗೌಡರ ಹರೀಶ್, ನಿರ್ದೇಶಕರಾದ ಟಿ.ಶರಣಪ್ಪ, ಅಯ್ಯೋದಿ ವೆಂಕಟೇಶ, ಎ.ಬಸವರಾಜ, ಸಿ.ಶರಣೇಗೌಡ, ಯು.ಅರುಣ್ಕುಮಾರ ಚಂದ್ರಮೌಳಿ ವರ್ರಸಾದ, ಒಂಟೆ ಪಂಪಾಪತಿ, ಬಡಗಿ ಅಯ್ಯಮ್ಮ, ಶಶಿಕಲಾ, ಡಿ.ಯಲ್ಲಪ್ಪ, ಮುಖಂಡರಾದ ಪಿ.ಮೂಕಯ್ಯಸ್ವಾಮಿ, ಈಶಪ್ಪ, ವೆಂಕಟರಾಮರಾಜು, ವೈ.ರಮಣಯ್ಯ, ಎಸ್.ಚಂದ್ರಶೇಖರಗೌಡ, ಕನಕಗಿರಿ ರೇಣುಕಾಗೌಡ, ಹೆಚ್.ಹನುಮಂತಪ್ಪ, ಕನಕಗಿರಿ ವಿರೇಶಪ್ಪ, ಮುಸ್ಟೂರು ಚನ್ನಪ್ಪ, ಎನ್.ಸುಧಾಕರ ಸೇರಿದಂತೆ ಇತರರು ಇದ್ದರು. ನಂತರ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಮಾಲಾರೆ್ಣಯೊಂದಿಗೆ ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 