ನೀರು ಬಳಕೆದಾರರ ಸಂಘದ ಅಧ್ಯಕ್ಷರಾಗಿ ಕೆ.ಎಸ್.ದೊಡ್ಡಬಸಪ್ಪ ಆಯ್ಕೆ
K.S. Doddabasappa elected as President of Water Users Association
ಕಂಪ್ಲಿ 06 : ತಾಲೂಕಿನ ಸಣಾಪುರ ಗ್ರಾಮದ ಉದ್ಭವ ವೀರಭದ್ರೇಶ್ವರ ದೇವಸ್ಥಾನ ಬಳಿಯಲ್ಲಿರುವ ನೀರು ಬಳಕೆದಾರರ ಕಛೇರಿಯಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ನೀರು ಬಳಕೆದಾರರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೆ.ಎಸ್ ದೊಡ್ಡಬಸಪ್ಪ, ಉಪಾಧ್ಯಕ್ಷೆಯಾಗಿ ಜೋಗದ ಅಯ್ಯಮ್ಮ ಅವಿರೋಧ ಆಯ್ಕೆಗೊಂಡರು.
ಡಿಅರ್ಸಿಎಸ್ ಕಚೇರಿಯ ಯರಿಸ್ವಾಮಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಮುಖ್ಯ ಕಾರ್ಯನಿರ್ವಾಹಕ ಹಳೇಗೌಡರ ಹರೀಶ್, ನಿರ್ದೇಶಕರಾದ ಟಿ.ಶರಣಪ್ಪ, ಅಯ್ಯೋದಿ ವೆಂಕಟೇಶ, ಎ.ಬಸವರಾಜ, ಸಿ.ಶರಣೇಗೌಡ, ಯು.ಅರುಣ್ಕುಮಾರ ಚಂದ್ರಮೌಳಿ ವರ್ರಸಾದ, ಒಂಟೆ ಪಂಪಾಪತಿ, ಬಡಗಿ ಅಯ್ಯಮ್ಮ, ಶಶಿಕಲಾ, ಡಿ.ಯಲ್ಲಪ್ಪ, ಮುಖಂಡರಾದ ಪಿ.ಮೂಕಯ್ಯಸ್ವಾಮಿ, ಈಶಪ್ಪ, ವೆಂಕಟರಾಮರಾಜು, ವೈ.ರಮಣಯ್ಯ, ಎಸ್.ಚಂದ್ರಶೇಖರಗೌಡ, ಕನಕಗಿರಿ ರೇಣುಕಾಗೌಡ, ಹೆಚ್.ಹನುಮಂತಪ್ಪ, ಕನಕಗಿರಿ ವಿರೇಶಪ್ಪ, ಮುಸ್ಟೂರು ಚನ್ನಪ್ಪ, ಎನ್.ಸುಧಾಕರ ಸೇರಿದಂತೆ ಇತರರು ಇದ್ದರು. ನಂತರ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಮಾಲಾರೆ್ಣಯೊಂದಿಗೆ ಅಭಿನಂದಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 