ಕು.ಎಸ್.ಕೃತಿ ಕರಾಟೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
K.S.Kriti selected for national level in karate
ದೇವರಹಿಪ್ಪರಗಿ 20: ಪಟ್ಟಣದ ಸಿದ್ದಪ್ಪ ಭೈರವಾಡಗಿ ಅವರ ಪುತ್ರಿ ಕುಮಾರಿ ಎಸ್. ಕೃತಿ, 07 ವಯೋಮಿತಿಯ ಬಾಲಕಿಯರ 20 ಕೆ.ಜಿ ಕರಾಟೆ (ಫೈಟ್) ವಿಭಾಗದಲ್ಲಿ ರಾಜ್ಯದ ಪರವಾಗಿ ಆಡಿ ಪ್ರಥಮ ಸ್ಥಾನ (ಬಂಗಾರ ಪದಕ) ಪಡೆಯುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಅಖಿಲ ಕರ್ನಾಟಕ ಸ್ಪೋರ್ಟ್ಸ ಕರಾಟೆ ಅಸೋಸಿಯೇಷನ್, ಆಯೋಜಿಸಲಾದ 17ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಬೆಂಗಳೂರು ನಗರದ ಕೋರಮಂಗಲ ಒಳಾಂಗಣದ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕರಾಟೆಯಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗುವ ಮೂಲಕ ಪ್ರತಿಭೆಯನ್ನು ಹೊರ ಹಾಕಿದ್ದಾರೆ.ಕುಮಾರಿಯ ಈ ಸಾಧನೆಗೆ ಸಂಸ್ಥೆಯ ಮುಖ್ಯ ತರಬೇತಿದಾರರಾದ ಪ್ರೇಮಾನಂದ ನಾಗರೇಶಿ, ತರಬೇತಿದಾರರಾದ ಅಕ್ಷಯ ಕುಮಾರ ಹಿರೇಮಠ, ಸಾಗರ.ಎಸ್.ಆರ್ ಹಾಗೂ ಎಲ್ಲಾ ಕರಾಟೆ ಪಟುಗಳು ಪಾಲಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 