ಕೆಎಲ್ಈ ಸಂಸ್ಥೆಯ ಉಚಿತ ಆರೋಗ್ಯ ತಪಾಸಣಾ ಶಿಬಿರ
KLE Institute's free health check-up camp
ಮಾಂಜರಿ 16 : ಸರ್ವಸಾಮಾನ್ಯ ಜನರ ಆರೋಗ್ಯ ದೃಷ್ಟಿಯಿಂದ ಕೆಎಲ್ಇ ಸಂಸ್ಥೆಯ ಮುಖಾಂತರ ಆರೋಗ್ಯ ಕ್ಷೇತ್ರದಲ್ಲಿ ಕಹಾನಿಯ ಸಾಧನೆ ಮಾಡಲಾಗಿದೆ ಅದರ ಜೊತೆಗೆ ಗ್ರಾಮೀಣ ಭಾಗದ ಎಲ್ಲ ಜನರ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆಯುವರು ಆರೋಗ್ಯಕ್ಕೆ ಹೆಚ್ಚಿನ ಅಗತ್ಯ ನೀಡುತ್ತಿದ್ದಾರೆ ಎಂದು ಚಿಕ್ಕೋಡಿಯ ಕೆಎಲ್ಈ ಸಂಸ್ಥೆಯ ಆಯುರ್ವೇದಿಕ್ ವೈದ್ಯಕೀಯ ಮಹಾವಿದ್ಯಾಲಯದ ಡಾ. ಸೂರಜ ಕುಂಬಾರ್ ಹೇಳಿದರು
ಅವರು ಸೋಮವಾರ ರಂದು ಸಮೀಪದ ಕುಸಣಾಳ ಗ್ರಾಮದಲ್ಲಿ ಶಿರಗುಪ್ಪಿ ಗ್ರಾಮದಲ್ಲಿರುವ ಕೆಎಲ್ಇ ಸಂಸ್ಥೆಯ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ವತಿಯಿಂದ ಅಯೋಜಿಸಲಾದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮುಖ್ಯ ಅಧ್ಯಾಯಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪನ್ಯಾಸಕ ಏಕೆ ಜಯಿವೀರ್ ವಹಿಸಿದ್ದರು ಅತಿಥಿಯಾಗಿ ಉಪನ್ಯಾಸಕರಾದ ಬಿಆರ್ ನರವಾಡೇ ಯೋಗಿ ಪರಂಜಬಿ ಎಸ್ಎಸ್ ಕವಲಗುಡ್ಡ ಸಿಬಿ ಕರಿಗಾರ್ ಹಾಜರಿದ್ದರು.
ಈ ವೇಳೆ ಆಯುರ್ವೇದಿಕ್ ಮಹಾವಿದ್ಯಾಲಯದ ಡಾ. ಸೂರಜ ಕುಂಬಾರ್ ಇವರು ಶಿಬಿರಾರ್ಥಿಗಳಿಗೆ ನಶಾಮುಕ್ತ ಭಾರತ ಕುರಿತು ಉಪನ್ಯಾಸ ನೀಡಿದರು. ಈ ವೇಳೆ ಮಹಾವಿದ್ಯಾಲಯದ ಇನ್ನಿತರ ವೈದ್ಯರಿಂದ ಜನರ ಆರೋಗ್ಯ ತಪಾಸಣೆ ನೀಡಿ ಅವರಿಗೆ ಸಲಹೆ ಮತ್ತು ಉಚಿತ ಓಷದ ನೀಡಲಾಯಿತು ಗಾಯತ್ರಿ ಬಡಿಗೇರ್ ಪ್ರಸ್ತಾವಿಕವಾಗಿ ಮಾತನಾಡಿ ರಾಧಿಕಾ ಚಿಂಚಲಿ ನಿರೂಪಿಸಿ ವೀಣಾ ಕೋಳಿ ಸ್ವಾಗತಿಸಿ ಸಾಕ್ಷಿ ಪಾಟೀಲ್ ಹೊಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 