ಕೆಪಿಎಲ್: ಎಲಿಮಿನೇಟರ್ ನಲ್ಲಿ ಟೈಗರ್ಸ್ಗೆ ಲಯನ್ಸ್ ಸವಾಲು
ಮೈಸೂರು, ಎಂಟನೇ ಆವೃತ್ತಿ ಕರ್ನಾಟಕ ಪ್ರೀಮಿಯರ್ ಲೀಗ್ ನ ಎಲಿಮಿನೇಟರ್ ಪಂದ್ಯ ಹುಬ್ಬಳ್ಳಿ ಟೈಗರ್ಸ್ ಹಾಗೂ ಶಿವಮೊಗ್ಗ ಲಯನ್ಸ್ ತಂಡಗಳ ನಡುವೆ ಗುರುವಾರ ನಡೆಯಲಿದ್ದು, ಕುತೂಹಲ ಹೆಚ್ಚಿಸಿದೆ.
ಹುಬ್ಬಳ್ಳಿ ಟೈಗರ್ಸ್ ಆರು ಪಂದ್ಯಗಳಿಂದ ಆರು ಅಂಕ ಕಲೆ ಹಾಕಿದ್ದು, ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಶಿವಮೊಗ್ಗ ಸಹ ಆರು ಪಂದ್ಯಗಳಲ್ಲಿ ಆರು ಅಂಕ ಕಲೆ ಹಾಕಿ ನಾಲ್ಕನೇ ಸ್ಥಾನದಲ್ಲಿದೆ.
ಹುಬ್ಬಳ್ಳಿ ತಂಡದ ಪರ ಡೇವಿಡ್ ಮಥೈಸ್, ಮಿತ್ರಕಾಂತ್ ಯಾದವ್ ಎದುರಾಳಿಗಳನ್ನು ಕಾಡಬಲ್ಲರು. ಪ್ರವೀಣ್ ದುಬೆ ಆರು ಪಂದ್ಯಗಳಲ್ಲಿ 159 ರನ್ ಕಲೆ ಹಾಕಿದ್ದಾರೆ. ಉಳಿದಂತೆ ನಾಯಕ ವಿನಯ್ ಕುಮಾರ್ 146, ಮೊಹಮ್ಮದ್ ತಹಾ ಭರವಸೆ ಮೂಡಿಸಿದ್ದಾರೆ.
ಶಿವಮೊಗ್ಗ ತಂಡದಲ್ಲಿ ಸ್ಟಾರ್ ಆಟಗಾರರು ಇದ್ದು, ಎದುರಾಳಿಗೆ ಕಾಡ ಬಲ್ಲರು. ಅರ್ಜುನ್ ಹೊಯ್ಸಳ್ (204), ಪವನ್ ದೇಶಪಾಂಡೆ (185), ನಿಹಾಲ್ ಉಲ್ಲಾಳ್ (175) ಭರವಸೆ ಮೂಡಿಸಿದ್ದಾರೆ. ಬೌಲಿಂಗ್ ನಲ್ಲಿ ಎಚ್ ಎಸ್ ಶರತ್ ಹಾಗೂ ಟಿ ಪ್ರದೀಪ್ ವಿಕೆಟ್ ಬೇಟೆ ನಡೆಸಬಲ್ಲರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 