ಕೆಆರ್ಎಸ್ ತಂಡ ಗುಡಾರಿಗೆ ಭೇಟಿ: ಸಾರ್ವಜನಿಕರಿಂದ ಚರ್ಚೆ
KRS team visits Gudari: Discussion from the public
ಬಳ್ಳಾರಿ 28: ನಗರದಲ್ಲಿ ಕೆ ಆರ್ ಎಸ್ ಪಕ್ಷದ ತಂಡ ಬಳ್ಳಾರಿಯ ಗುಡಾರಿ ನಗರಕ್ಕೆ ನಿನ್ನೆ ಭೇಟಿ ನೀಡಿ ಅಲ್ಲಿರುವ ಸಾರ್ವಜನಿಕರೊಂದಿಗೆ ಸೌಲಭ್ಯಗಳ ಬಗ್ಗೆ ಚರ್ಚಿಸಿದರು. ಸುಮಾರು 22ವರ್ಷಗಳಿಂದ ಸಾರ್ವಜನಿಕರಿಗೆ ನೀರಿನ ವ್ಯವಸ್ಥೆ ಇಲ್ಲ ಸರಿಯಾದ ರಸ್ತೆ ವ್ಯವಸ್ಥೆ ಇಲ್ಲ ಶೌಚಾಲಯ ವ್ಯವಸ್ಥೆ ಇಲ್ಲ ಅಲ್ಲಿರುವ ಸಾರ್ವಜನಿಕರು ಪಿಡಿಓ ಆದ ಮಂಜುನಾಥ್ ಅವರಿಗೆ ಅವರ ಸಮಸ್ಯೆಗಳನ್ನು ಹೇಳಿದರೆ ಅವರು ಬೇಜವಾಬ್ದಾರಿ ಉತ್ತರಗಳನ್ನು ನೀಡುತ್ತಿದ್ದಾರೆ ಕೆಲವರು ಮನೆ ಇಲ್ಲದೆ ಅಲ್ಲಿರುವ ಸರ್ಕಾರಿ ಬಸ್ ಸ್ಟಾಪ್ ಅಲ್ಲಿ ಸೀರಗಳ ಮೂಲಕ ನೆರವನ್ನು ಮಾಡಿಕೊಂಡಿದ್ದಾರೆ ಅರ್ಧಕ್ಕೆ ಚರಂಡಿ ವ್ಯವಸ್ಥೆ ನಿಂತುಹೋಗಿದೆ.
ಗುಡಾರಿ ನಗರ ಶ್ರೀಧರಗಡ್ಡೆ ಗ್ರಾಮ ಪಂಚಾಯಿತಿಗೆ ಸೇರಿದ್ದು ತಕ್ಷಣ ಕಆಓ ಮಂಜುನಾಥ್ ಹಾಗು ಸಂಬಂಧಪಟ್ಟ ಅಧಿಕಾರಿಗಳು ಗುಡಾರಿ ನಗರ ಜನರಿಗೆ ಸರ್ಕಾರದ ಸೌಲಭ್ಯಗಳು ಕಲ್ಪಿಸಬೇಕೆಂದು ಹಾಗು ತಕ್ಷಣ ಚರಂಡಿಗಳನ್ನು ಸ್ವಚಗೊಳಿಸಬೇಕೆಂದುಕೆ ಆರ್ ಎಸ್ ಪಕ್ಷದ ಖಅ/ಖಖಿ ಘಟಕದ ರಾಜ್ಯ ಉಪಾಧ್ಯಕ್ಷರಾದಸಂತೋಷ್ ಕುಮಾರ್ ಹಾಗು ರಾಜ್ಯ ಕಾರ್ಯನಿರ್ವಾಹಕ ಸಮಿತಿಯ ಅಲ್ಲಿಪುರ ಶ್ರೀನಿವಾಸ್ ರೆಡ್ಡಿ ಬಳ್ಳಾರಿ ಜಿಲ್ಲೆಯ ಕಾರ್ಯದರ್ಶಿಗಳಾದ ಜಾನ್, ಕಟ್ಟೆ ಬಸ್ಸಪ್ಪ,ಜನಾರ್ಧನ್ ರೆಡ್ಡಿ, ಗೋನಾಳ್ ರವಿ ಹಾಗು ಮತ್ತಿತರು ಒತ್ತಾಯಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 